ಬ್ರೇಕಿಂಗ್ ನ್ಯೂಸ್
16-12-20 11:54 am Source: FILMIBEAT Shruthi Gk ಸಿನಿಮಾ
ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಖ್ಯಾತಿ ಗಳಿಸಿರುವ ನಟಿ ರಶ್ಮಿಕಾ ಮಂದಣ್ಣ ಸದ್ಯ ಹಿಂದಿ ಸಿನಿಮಾರಂಗದಲ್ಲಿ ಮಿಂಚಲು ಸಜ್ಜಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಆದರೆ ಸಿನಿಮಾ ಮೂಲಕ ಅಲ್ಲ ಎನ್ನುವುದು ಇಲ್ಲಿ ಗಮನಿಸಬೇಕು. ಹೌದು, ಆಲ್ಬಂ ಸಾಂಗ್ ಮೂಲಕ ರಶ್ಮಿಕಾ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.
ಹಿಂದಿಯ ಖ್ಯಾತ ರ್ಯಾಪರ್ ಬಾದ್ ಷಾ ಹಾಡಿನಲ್ಲಿ ರಶ್ಮಿಕಾ ಹೆಜ್ಜೆ ಹಾಕಲು ಸಜ್ಜಾಗಿದ್ದಾರೆ. ಸಿನಿಮಾ ಮೂಲಕ ಅಭಿಮಾನಿಗಳ ಮನಗೆದ್ದಿರುವ ರಶ್ಮಿಕಾ ಇದೀಗ ಮೊದಲ ಬಾರಿಗೆ ಆಲ್ಬಂ ಹಾಡಿನ ಮೂಲಕ ಮೋಡಿ ಮಾಡಲು ಸಿದ್ಧರಾಗಿದ್ದಾರೆ. ಈಗಾಗಲೇ ಹಾಡಿನ ಪ್ರಕ್ರಿಯೆ ಪ್ರಾರಂಭವಾಗಿದೆ. ಚಂಡೀಗಢದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ರಾಶ್ಮಿಕಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಆಲ್ಬಂ ಹಾಡು ಬಿಗ್ ಬಜೆಟ್ ನಲ್ಲಿ ತಯಾರಾಗುತ್ತಿದ್ದು, ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್ ನಲ್ಲಿ ನಿರ್ಮಾಣವಾಗುತ್ತಿದೆ. ರಶ್ಮಿಕಾ ಮೊದಲ ಹಿಂದಿ ಆಲ್ಬಂ ಹಾಡು ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ. ಮುಂದಿನ ವರ್ಷ ಈ ಹಾಡು ರಿಲೀಸ್ ಆಗಲಿದೆ.
ಅಂದಹಾಗೆ ರಶ್ಮಿಕಾ ಸದ್ಯ ಪುಷ್ಪಾ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲು ಅರ್ಜುನ್ ಅಭಿನಯದ ಈ ಸಿನಿಮಾದಲ್ಲಿ ರಶ್ಮಿಕಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಜೊತೆಗೆ ತೆಲುಗಿನ ಮತ್ತೊಂದು ಸಿನಿಮಾ ರಶ್ಮಿಕಾ ಕೈಯಲ್ಲಿದೆ. ಜೊತೆಗೆ ತಮಿಳು ಮತ್ತು ಕನ್ನಡದ ಒಂದೊಂದು ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm