ಬ್ರೇಕಿಂಗ್ ನ್ಯೂಸ್
16-12-20 12:23 pm Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.16: ನಾಯಕ ನಟರು ಗಾಯಕರಾಗುವುದು ಹೊಸದೇನಲ್ಲ. ಅಣ್ಣಾವ್ರು ಹಾಡಿದ್ದಾರೆ, ವಿಷ್ಣುವರ್ಧನ್ ಹಾಡಿದ್ದಾರೆ, ಸುದೀಪ್, ಪುನೀತ್, ಉಪೇಂದ್ರ, ಶಿವಣ್ಣ, ಯಶ್ ಸೇರಿದಂತೆ ಹಲವರು ಸ್ಟಾರ್ಸ್ ನಟಿಸುವುದರ ಜೊತೆಗೆ ಹಾಡುಗಳನ್ನು ಸಹ ಹಾಡಿದ್ದಾರೆ. ಇದೀಗ, ಯುವ ನಟ ಪೃಥ್ವಿ ಅಂಬರ್ ಗಾಯಕರಾಗಿ ಪ್ರಮೋಟ್ ಆಗಿದ್ದಾರೆ. ಹೌದು 'ಲೈಫ್ ಈಸ್ ಬ್ಯೂಟಿಫುಲ್' ಚಿತ್ರದ ಹಾಡೊಂದನ್ನು ಪೃಥ್ವಿ ಅಂಬರ್ ಹಾಡಿದ್ದಾರೆ.
ಲೈಫ್ ಈಸ್ ಬ್ಯೂಟಿಫುಲ್' ಚಿತ್ರಕ್ಕೆ ನೊಬಿಲ್ ಪೌಲ್ ಸಂಗೀತ ನಿರ್ದೇಶನವಿದೆ. ಈ ಹಾಡಿಗೆ ಪೃಥ್ವಿ ಅಂಬರ್ ಹಾಗೂ ಮದನ್ ಬೆಳ್ಳಿಸಾಲು ಸಾಹಿತ್ಯ ರಚಿಸಿದ್ದಾರೆ.

ಅಂದ್ಹಾಗೆ, ಜಾಹೀರಾತು ಲೋಕದಲ್ಲಿ ಖ್ಯಾತಿ ಗಳಿಸಿಕೊಂಡಿರುವ ಮಲಯಾಳಂ ನಿರ್ದೇಶಕ ಅರುಣ್ ಕುಮಾರ್ ಮತ್ತು ಸಾಬು ಅಲೋಷಿಯಸ್ ಜಂಟಿಯಾಗಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಫ್ರೈಡೆ ಫಿಲ್ಮ್ಸ್ ಮತ್ತು ಸಿಲ್ವರ್ ಟ್ರೈನ್ ಇಂಟರ್ ನ್ಯಾಷಿನಲ್ ಸಹಯೋಗದಲ್ಲಿ ಚಿತ್ರ ನಿರ್ಮಾಣವಾಗುತ್ತಿದ್ದು, 'ಮಮ್ಮಿ' ಮತ್ತು 'ದೇವಕಿ' ಸಿನಿಮಾ ನಿರ್ದೇಶಿಸಿದ್ದ ಲೋಹಿತ್ ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ.
ಇನ್ನು 'ದಿಯಾ' ಸಿನಿಮಾದ ಯಶಸ್ಸಿನ ಬಳಿಕ ಪೃಥ್ವಿ ಅಂಬರ್ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. 'ಶುಗರ್ಲೆಸ್' ಚಿತ್ರೀಕರಣ ಮುಗಿಸಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ 'ಶಿವಪ್ಪ' ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm