ಬ್ರೇಕಿಂಗ್ ನ್ಯೂಸ್
18-12-20 02:52 pm Source: FILMIBEAT ಸಿನಿಮಾ
ಸ್ಯಾಂಡಲ್ವುಡ್ನ ರಾಕಿಂಗ್ ಜೋಡಿ ಯಶ್-ರಾಧಿಕಾ ಮತ್ತೆ ಕಿರುತೆರೆಯಲ್ಲಿ ಮೋಡಿ ಮಾಡಲು ಸಜ್ಜಾಗಿದ್ದಾರೆ. ಈ ಹಿಂದೆ 'ನಂದಗೋಕುಲ' ಎಂಬ ಧಾರಾವಾಹಿಯಲ್ಲಿ ನಟಿಸಿ ಕಿರುತೆರೆ ಪ್ರೇಕ್ಷಕರ ಮನಗೆದ್ದಿದ್ದರು ಈ ಜೋಡಿ. ಈಗ ಹಲವು ವರ್ಷಗಳ ಬಳಿಕ ಮತ್ತೆ ಕಿರುತೆರೆಯಲ್ಲಿ ಒಂದಾಗಿದ್ದಾರೆ. ಅದು ಜಾಹೀರಾತು ಒಂದಕ್ಕೆ. ಇದೇ ಮೊದಲ ಬಾರಿ ಇಬ್ಬರು ಜಾಹೀರಾತಿನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು, ಇವರ ಜೋಡಿ ಮತ್ತೊಮ್ಮೆ ಕಿರುತೆರೆ ಪ್ರೇಕ್ಷಕರ ಮನಗೆಲ್ಲುವುದು ಸುಳ್ಳಲ್ಲ.
ಈ ಮೂಲಕ ಮತ್ತೊಮ್ಮೆ ಕನ್ನಡಿಗರ ಮನಗೆಲ್ಲಲು ಈ ಜೋಡಿ ಸಿದ್ದವಾಗಿದ್ದಾರೆ. ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲಿ ಕೆಲಕಾಲ ಅಂತರ ಕಾಯ್ದುಕೊಂಡಿರುವ ನಟಿ ರಾಧಿಕಾ ಪಂಡಿತ್, ಯಶ್ ಜೊತೆ ಮತ್ತೆ ತೆರೆ ಮೇಲೆ ಕಾಣಿಸುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಸದ್ಯ ನಟ ಯಶ್ ಕೆಜಿಎಫ್ -2 ಸಿನಿಮಾದ ಕೊನೆ ಹಂತದ ಚಿತ್ರೀಕರಣದಲ್ಲಿ ತಲ್ಲೀನರಾಗಿದ್ದಾರೆ. ಇತ್ತ ಮಗನ ಮೊದಲ ಹಾಗೂ ಮಗಳ ಎರಡನೇ ಹುಟ್ಟು ಹಬ್ಬ ಆಚರಿಸಿರುವ ನಟಿ ರಾಧಿಕಾ ಈ ಜಾಹೀರಾತಿನ ಮೂಲಕ ಮತ್ತೆ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಲು ಸಿದ್ಧರಾಗಿದ್ದಾರೆ.

ಇನ್ನು ಈ ಕುರಿತು ಸಂತಸ ಹಂಚಿಕೊಂಡಿರುವ ನಟಿ ರಾಧಿಕಾ, ನಾಲ್ಕು ವರ್ಷದ ಬಳಿಕ ತನ್ನ ಸಹ ನಟನೊಂದಿಗೆ ಕಾರ್ಯ ಆರಂಭಿಸಿರುವುದು ಖುಷಿ ಮೂಡಿಸಿದೆ ಎಂದು ತಿಳಿಸಿದ್ದಾರೆ. ಮದುವೆಗೂ ಮೊದಲು ಇವರಿಬ್ಬರು 'ಮಿಸ್ಟರ್ ಅಂಡ್ ಮಿಸ್ಸೆಸ್ ರಾಮಚಾರಿ', 'ಸಂಜು ಸ್ಟ್ರೈಟ್ ಫಾರ್ವಡ್' ನಲ್ಲಿ ನಟಿಸಿದ್ದರು.
ಈಗಾಗಲೇ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ತಮ್ಮ ಛಾಪು ಮೂಡಿಸುತ್ತಿರುವ ಈ ಜೋಡಿ ಈಗ ಜಾಹೀರಾತಿನ ಮೂಲಕ ಇನ್ನಷ್ಟು ಅಭಿಮಾನಿಗಳಿಗೆ ಆತ್ಮೀಯವಾಗುವ ಪ್ರಯತ್ನ ನಡೆಸಿದ್ದಾರೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm