ಬ್ರೇಕಿಂಗ್ ನ್ಯೂಸ್
19-12-20 01:03 pm Source: FILMIBEAT Manjunatha C ಸಿನಿಮಾ
ನಟಿ ಕಂಗನಾ ರಣೌತ್ ಹಾಗೂ ಮಹಾರಾಷ್ಟ್ರ ಸರ್ಕಾರದ ಜಗಳ ಸನಿಹ ಭವಿಷ್ಯದಲ್ಲಿ ಮುಗಿಯುವ ಯಾವ ಲಕ್ಷಣವೂ ಗೋಚರಿಸುತ್ತಿಲ್ಲ. ಕಂಗನಾ ರಣೌತ್ ಮೂರು ದಿನಕ್ಕೊಮ್ಮೆ, ಮಹಾರಾಷ್ಟ್ರ ಸರ್ಕಾರ, ಶಿವಸೇನಾ ಪಕ್ಷ ಅಥವಾ ಸರ್ಕಾರದ ಯಾವುದಾದರೂ ಸಚಿವರ ವಿರುದ್ಧ ಟ್ವೀಟ್ ಮಾಡುತ್ತಾರೆ.
ಪಕ್ಷದ ಕಡೆಯಿಂದ ಯಾರಾದರೊಬ್ಬರು ಕಂಗನಾ ವಿರುದ್ಧ ದೂರು ಸಲ್ಲಿಸುತ್ತಾರೆ, ಇದು ಸಾಮಾನ್ಯವೆಂತಾಗಿಬಿಟ್ಟಿದೆ. ಆದರೆ ಈಗ ಕೆಲವು ಬಿಹಾರಿಗಳನ್ನೂ ಕಂಗನಾ ಎದುರು ಹಾಕಿಕೊಂಡಂತಿದೆ. ಇದೀಗ ಮತ್ತೆ ಕಂಗನಾ ರಣೌತ್ ವಿರುದ್ಧ ದೂರು ದಾಖಲಾಗಿದೆ, ಈ ಬಾರಿ ಕಂಗನಾ, ಮಾಜಿ ಕೇಂದ್ರ ಸಚಿವರೊಬ್ಬರನ್ನು ಸಾಮಾಜಿಕ ಜಾಲತಾಣದಲ್ಲಿ ಅಣಕಿಸಿದ್ದಾರೆ ಎಂಬ ಕಾರಣಕ್ಕೆ ಈ ದೂರು ದಾಖಲಿಸಲಾಗಿದೆ.
ಮಾಜಿ ಸಚಿವ ಉಪೇಂದ್ರ ಕುಶ್ವಾನ್ ಅವರನ್ನು ಕೆಟ್ಟದಾಗಿ ಚಿತ್ರಿಸಲಾಗಿದ್ದ ಮೀಮ್ ಒಂದನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು ಕಂಗನಾ ಇದು, ಉಪೇಂದ್ರ ಕುಶ್ವಾನ್ ಸ್ಥಾಪಿಸಿರುವ ಆರ್ಎಲ್ಎಸ್ಪಿ ಪಕ್ಷದ ಕಾರ್ಯಕರ್ತರನ್ನು ಕೆರಳಿಸಿದೆ. ಕೀಳು ಅಭಿರುಚಿಯ ಮೀಮ್ ಅನ್ನು ಹಂಚಿಕೊಂಡಿದ್ದ ಕಂಗನಾ ವಿರುದ್ಧ ಪಾಟ್ನಾದಲ್ಲಿ ಶ್ಯಾಮ್ ಬಿಹಾರಿ ಸಿಂಗ್ ಎಂಬುವರು ದೂರು ದಾಖಲಿಸಿದ್ದಾರೆ. ಶ್ಯಾಮ್ ಬಿಹಾರಿ ಸಿಂಗ್, ಆರ್ಎಲ್ಎಸ್ಪಿ ಪಕ್ಷದ ಕಾನೂನು ಘಟಕದ ಮುಖ್ಯಸ್ಥರೂ ಆಗಿದ್ದಾರೆ.
This News Article is a Copy of FILMIBEAT
09-01-26 02:05 pm
Bangalore Correspondent
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 03:21 pm
Mangalore Correspondent
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm