ಬ್ರೇಕಿಂಗ್ ನ್ಯೂಸ್
19-12-20 01:14 pm Source: FILMIBEAT Bharath Kumar K ಸಿನಿಮಾ
'ಬಜಾರ್' ಸಿನಿಮಾದ ನಂತರ 'ಬಂಪರ್' ಎಂಬ ಚಿತ್ರವನ್ನು ಕೈಗೆತ್ತಿಕೊಂಡಿದ್ದ ನಟ ಧನ್ವೀರ್ ಈಗ ಮತ್ತೊಂದು ಸರ್ಪ್ರೈಸ್ ಸುದ್ದಿ ನೀಡಿದ್ದಾರೆ. ಬಂಪರ್ಗೂ ಮೊದಲು ಇನ್ನೊಂದು ಹೊಸ ಪ್ರಾಜೆಕ್ಟ್ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಹೌದು, ಹರಿ ಸಂತೋಷ್ ನಿರ್ದೇಶನದಲ್ಲಿ ಬಂಪರ್ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆಯಾಗಿದೆ. ಶೂಟಿಂಗ್ ಸಹ ಆರಂಭವಾಗಬೇಕಿತ್ತು. ಈ ನಡುವೆ ಬಂಪರ್ಗೆ ಬ್ರೇಕ್ ಹಾಕಿರುವ ಚಿತ್ರತಂಡ ರೊಮ್ಯಾಂಟಿಕ್ ಸಿನಿಮಾ ಆರಂಭಿಸುವ ಸುಳಿವು ನೀಡಿದೆ.
'ಬೈ 2 ಲವ್'ನಲ್ಲಿ ಧನ್ವೀರ್'
ಬಂಪರ್' ಸಿನಿಮಾಗೂ ಮುಂಚೆ ರೊಮ್ಯಾಂಟಿಕ್ ಚಿತ್ರವೊಂದು ಮಾಡಲು ತಯಾರಾಗಿದ್ದು, ಆ ಚಿತ್ರಕ್ಕೆ 'ಬೈ 2 ಲವ್' ಎಂದು ಹೆಸರು ಸಹ ಅಂತಿಮವಾಗಿದೆಯಂತೆ. ಈ ಚಿತ್ರವನ್ನು ಹರಿ ಸಂತೋಷ್ ಅವರೇ ನಿರ್ದೇಶನ ಮಾಡಲಿದ್ದಾರೆ.

ಧನ್ವೀರ್ಗೆ ಶ್ರೀಲೀಲಾ ನಾಯಕಿ
ಧನ್ವೀರ್ಗೆ ಈ ಚಿತ್ರದಲ್ಲಿ 'ಕಿಸ್' ಖ್ಯಾತಿಯ ಶ್ರೀಲೀಲಾ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದು ವರದಿಯಾಗಿದೆ. ಎಪಿ ಅರ್ಜುನ್ ನಿರ್ದೇಶಿಸಿದ್ದ 'ಕಿಸ್' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ನಟಿ ನಂತರ ಶ್ರೀಮುರಳಿ ಜೊತೆ 'ಭರಾಟೆ' ಮಾಡಿದರು. ಈಗ ಧನ್ವೀರ್ ಜೊತೆ 'ಬೈ 2 ಲವ್' ಮಾಡಲಿದ್ದಾರೆ.

ಹರಿ ಸಂತೋಷ್ ಸಿನಿಮಾ
'ಅಲೆಮಾರಿ' ಸಂತು ಎಂದು ಖ್ಯಾತಿ ಗಳಿಸಿಕೊಂಡಿರುವ ಹರಿ ಸಂತೋಷ್ ಕಳೆದ ವರ್ಷ 'ಬಿಚ್ಚುಗತ್ತಿ' ಎಂಬ ಐತಿಹಾಸಿಕ ಚಿತ್ರವನ್ನು ನಿರ್ದೇಶಿಸಿದ್ದರು. ಅದಕ್ಕು ಮುಂಚೆ 'ಕಾಲೇಜು ಕುಮಾರ್' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ಈಗ ಬಂಪರ್ ಘೋಷಿಸಿದ್ದರು. ಆ ಪ್ರಾಜೆಕ್ಟ್ಗೂ ಮೊದಲು 'ಬೈ 2 ಲವ್' ಕೈಗೆತ್ತಿಕೊಂಡಿದ್ದಾರೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm