ಬ್ರೇಕಿಂಗ್ ನ್ಯೂಸ್
09-08-20 03:38 pm Headline Karnataka News Network ಸಿನಿಮಾ
ಸುಶಾಂತ್ ಸಿಂಗ್ ಸಾವಿನ ನಂತರ ಬಾಲಿವುಡ್ನಲ್ಲಿ ಸಾಕಷ್ಟು ಬದಲಾಗಿದೆ. ಬಾಲಿವುಡ್ನ ದೊಡ್ಡ ಸ್ಟಾರ್ಗಳು ಎಂದು ನೀಡಲಾಗುತ್ತಿದ್ದ ಗೌರವವನ್ನು ಹಲವರು ಕಳೆದುಕೊಂಡಿದ್ದಾರೆ.
ಅಲ್ಲಲ್ಲಿ, ಆಗೊಮ್ಮೆ-ಈಗೊಮ್ಮೆ ಕೇಳಿಬರುತ್ತಿದ್ದ ಸ್ವಜನಪಕ್ಷಪಾತದ ವಿರುದ್ಧ ಧ್ವನಿ ಸುಶಾಂತ್ ಸಿಂಗ್ ಸಾವಿನ ಬಳಿಕ ಬಹಳ ಗಟ್ಟಿಯಾಗಿದೆ. ಸ್ವಜನಪಕ್ಷಪಾತದ ವಿರುದ್ಧ ಸಂತ್ರಸ್ತ ನಟ-ನಟಿಯರು ಮಾತ್ರವಲ್ಲದೆ ಪ್ರೇಕ್ಷಕರು ಸಹ ದನಿ ಎತ್ತಿದ್ದಾರೆ.
ಸ್ವಜನಪಕ್ಷಪಾತದಿಂದಲೇ ಚಿತ್ರರಂಗಕ್ಕೆ ಬಂದು ಸ್ಟಾರ್ ಆದ, ಆಗುತ್ತಿರುವ ನಟ-ನಟಿಯರು ಹಿಂದೆಂದೂ ಎದುರಿಸದ ಅಭದ್ರತೆ ಎದುರಿಸುತ್ತಿದ್ದು. 'ನೆಪೊಟಿಸಮ್ ಸ್ಟಾರ್' ಗಳ ಸಿನಿಮಾಗಳು ಅಡಕತ್ತರಿಯಲ್ಲಿ ಸಿಲುಕಿವೆ. ಸುಶಾಂತ್ ಸಿಂಗ್ ಪ್ರಕರಣದ ಅನುಮಾನಿತರಲ್ಲಿ ಒಬ್ಬರಾದ ಮಹೇಶ್ ಭಟ್ ನಿರ್ದೇಶನದ, ಆಲಿಯಾ ಭಟ್ ಅಭಿನಯದ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಅಭಿಯಾನ ನಡೆಸಲಾಗುತ್ತಿದೆ.
ಆಲಿಯಾ ಭಟ್, ಆದಿತ್ಯ ರಾಯ್ ಕಪೂರ್, ಸಂಜಯ್ ದತ್, ಪೂಜಾ ಭಟ್ ನಟನೆಯ ಸಡಕ್ 2 ಸಿನಿಮಾ ಕೆಲವೇ ದಿನಗಳಲ್ಲಿ ಡಿಸ್ನಿ ಹಾಟ್ಸ್ಟಾರ್ನಲ್ಲಿ ಬಿಡುಗಡೆ ಆಗಲಿದೆ. ಆ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಲಾಗಿದೆ. ಐಎಂಬಿಡಿ ರೇಟಿಂಗ್ಸ್ ತಗ್ಗಿಸುವಂತೆ ಸಹ ಕರೆ ನೀಡಲಾಗಿದೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am