ಬ್ರೇಕಿಂಗ್ ನ್ಯೂಸ್
09-08-20 03:38 pm Headline Karnataka News Network ಸಿನಿಮಾ
ಸುಶಾಂತ್ ಸಿಂಗ್ ಸಾವಿನ ನಂತರ ಬಾಲಿವುಡ್ನಲ್ಲಿ ಸಾಕಷ್ಟು ಬದಲಾಗಿದೆ. ಬಾಲಿವುಡ್ನ ದೊಡ್ಡ ಸ್ಟಾರ್ಗಳು ಎಂದು ನೀಡಲಾಗುತ್ತಿದ್ದ ಗೌರವವನ್ನು ಹಲವರು ಕಳೆದುಕೊಂಡಿದ್ದಾರೆ.
ಅಲ್ಲಲ್ಲಿ, ಆಗೊಮ್ಮೆ-ಈಗೊಮ್ಮೆ ಕೇಳಿಬರುತ್ತಿದ್ದ ಸ್ವಜನಪಕ್ಷಪಾತದ ವಿರುದ್ಧ ಧ್ವನಿ ಸುಶಾಂತ್ ಸಿಂಗ್ ಸಾವಿನ ಬಳಿಕ ಬಹಳ ಗಟ್ಟಿಯಾಗಿದೆ. ಸ್ವಜನಪಕ್ಷಪಾತದ ವಿರುದ್ಧ ಸಂತ್ರಸ್ತ ನಟ-ನಟಿಯರು ಮಾತ್ರವಲ್ಲದೆ ಪ್ರೇಕ್ಷಕರು ಸಹ ದನಿ ಎತ್ತಿದ್ದಾರೆ.
ಸ್ವಜನಪಕ್ಷಪಾತದಿಂದಲೇ ಚಿತ್ರರಂಗಕ್ಕೆ ಬಂದು ಸ್ಟಾರ್ ಆದ, ಆಗುತ್ತಿರುವ ನಟ-ನಟಿಯರು ಹಿಂದೆಂದೂ ಎದುರಿಸದ ಅಭದ್ರತೆ ಎದುರಿಸುತ್ತಿದ್ದು. 'ನೆಪೊಟಿಸಮ್ ಸ್ಟಾರ್' ಗಳ ಸಿನಿಮಾಗಳು ಅಡಕತ್ತರಿಯಲ್ಲಿ ಸಿಲುಕಿವೆ. ಸುಶಾಂತ್ ಸಿಂಗ್ ಪ್ರಕರಣದ ಅನುಮಾನಿತರಲ್ಲಿ ಒಬ್ಬರಾದ ಮಹೇಶ್ ಭಟ್ ನಿರ್ದೇಶನದ, ಆಲಿಯಾ ಭಟ್ ಅಭಿನಯದ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಅಭಿಯಾನ ನಡೆಸಲಾಗುತ್ತಿದೆ.
ಆಲಿಯಾ ಭಟ್, ಆದಿತ್ಯ ರಾಯ್ ಕಪೂರ್, ಸಂಜಯ್ ದತ್, ಪೂಜಾ ಭಟ್ ನಟನೆಯ ಸಡಕ್ 2 ಸಿನಿಮಾ ಕೆಲವೇ ದಿನಗಳಲ್ಲಿ ಡಿಸ್ನಿ ಹಾಟ್ಸ್ಟಾರ್ನಲ್ಲಿ ಬಿಡುಗಡೆ ಆಗಲಿದೆ. ಆ ಸಿನಿಮಾವನ್ನು ಬಹಿಷ್ಕಾರ ಮಾಡುವಂತೆ ಕರೆ ನೀಡಲಾಗಿದೆ. ಐಎಂಬಿಡಿ ರೇಟಿಂಗ್ಸ್ ತಗ್ಗಿಸುವಂತೆ ಸಹ ಕರೆ ನೀಡಲಾಗಿದೆ.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 12:07 pm
HK News Desk
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm
Udupi Crime, Kapu, Railway: ರೈಲಿನಲ್ಲಿ ಉಡುಪಿಗೆ...
29-06-25 11:15 pm
Davanagere ATM Robbery : ಪೆಟ್ರೋಲ್ ಸುರಿದು ಎಟಿಎ...
29-06-25 04:26 pm