ಬ್ರೇಕಿಂಗ್ ನ್ಯೂಸ್
21-12-20 02:57 pm Source: FILMIBEAT Shruthi Gk ಸಿನಿಮಾ
ತೆಲಂಗಾಣ, ಡಿ.21: ಕೊರೊನಾ ಲಾಕ್ ಡೌನ್ ಬಳಿಕ ಕಷ್ಟದಲ್ಲಿದ್ದ ಲಕ್ಷಾಂತರ ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಆಗಿರುವ ನಟ ಸೋನು ಸೂದ್, ಅನೇಕರ ಪಾಲಿನ ದೇವರಾಗಿದ್ದಾರೆ. ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದ ಸೋನು ಸೂದ್ ಅವರನ್ನು ಅನೇಕರು ದೇವರಂತೆ ಪೂಜಿಸುತ್ತಾರೆ. ಇದೀಗ ಸೋನು ಸೂದ್ ಹೆಸರಿನಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ. ಹೌದು, ತೆಲಂಗಾಣದ ಸಿದ್ದಿಪೇಟೆಯ, ದುಬ್ಬತಂಡ ಗ್ರಾಮದ ಜನರು ನಟ ಸೋನು ಸೂದ್ ಗಾಗಿ ದೇವಾಲಯವನ್ನು ನಿರ್ಮಿಸಿ, ಪೂಜಿಸಿದ್ದಾರೆ. ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ, ಅವರಿಗಾಗಿ ಗುಡಿ ಕಟ್ಟಿ ಪೂಜಿಸು ಪ್ರಾರಂಭಸಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್ ಬಾರಿ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕೆಲಸ ಅಲ್ಲಿಗೆ ನಿಲ್ಲದೆ, ಇವತ್ತಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಬಡವರು, ವಿದ್ಯಾರ್ಥಿಗಳ ಶಿಕ್ಷಣ, ಆಸ್ಪತ್ರೆ ಖರ್ಚು ಸೇರಿದಂತೆ ಕಷ್ಟ ಎಂದ ಅನೇಕರಿಗೆ ನೆರವಾಗಿದ್ದಾರೆ.

ಇಡೀ ದೇಶ ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ ಶ್ಲಾಘಿಸುತ್ತಿದೆ. ಆದರೆ ತೆಲಂಗಾಣ ಜನತೆ ಒಂದು ಹೆಜ್ಜೆ ಮುಂದೆ ಹೋಗಿ ದೇವಾಲಯವನ್ನು ನಿರ್ಮಿಸಿ ಪೂಜಿಸಲು ಪ್ರಾರಂಭಿಸಿದ್ದಾರೆ. ಲಾಕ್ ಡೌನ್ ಬಳಿಕ ಸೋನು ಸೂದ್ ನಮಗೆ ಸಹಾಯ ಮಾಡಿದ್ದಾರೆ. ಮಾನವೀಯತೆಗೆ ಮತ್ತೊಂದು ಹೆಸರು ಸೋನು ಸೂದ್, ಯಾವುದೇ ಸಮಸ್ಯೆಯಾದರೂ ಬಗೆಹರಿಸಿದ್ದಾರೆ. ಭಾರತದಲ್ಲಿ ಇರುವ ಒಬ್ಬರೇ ದೇವರು ಅದು ಸೋನು ಸೂದ್ ಎಂದು ಸ್ಥಳಿಯರು ಹಾಡುಹೊಗಳುತ್ತಿದ್ದಾರೆ.
This News Article is a Copy of FILMIBEAT
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm