ಬ್ರೇಕಿಂಗ್ ನ್ಯೂಸ್
21-12-20 02:57 pm Source: FILMIBEAT Shruthi Gk ಸಿನಿಮಾ
ತೆಲಂಗಾಣ, ಡಿ.21: ಕೊರೊನಾ ಲಾಕ್ ಡೌನ್ ಬಳಿಕ ಕಷ್ಟದಲ್ಲಿದ್ದ ಲಕ್ಷಾಂತರ ಜನರಿಗೆ ಸಹಾಯ ಮಾಡಿ ರಿಯಲ್ ಹೀರೋ ಆಗಿರುವ ನಟ ಸೋನು ಸೂದ್, ಅನೇಕರ ಪಾಲಿನ ದೇವರಾಗಿದ್ದಾರೆ. ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದ ಸೋನು ಸೂದ್ ಅವರನ್ನು ಅನೇಕರು ದೇವರಂತೆ ಪೂಜಿಸುತ್ತಾರೆ. ಇದೀಗ ಸೋನು ಸೂದ್ ಹೆಸರಿನಲ್ಲಿ ದೇವಾಲಯವನ್ನು ನಿರ್ಮಿಸಲಾಗಿದೆ. ಹೌದು, ತೆಲಂಗಾಣದ ಸಿದ್ದಿಪೇಟೆಯ, ದುಬ್ಬತಂಡ ಗ್ರಾಮದ ಜನರು ನಟ ಸೋನು ಸೂದ್ ಗಾಗಿ ದೇವಾಲಯವನ್ನು ನಿರ್ಮಿಸಿ, ಪೂಜಿಸಿದ್ದಾರೆ. ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ, ಅವರಿಗಾಗಿ ಗುಡಿ ಕಟ್ಟಿ ಪೂಜಿಸು ಪ್ರಾರಂಭಸಿದ್ದಾರೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ವಲಸೆ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಬಸ್ ಹಾಗೂ ವಿಮಾನದ ವ್ಯವಸ್ಥೆ ಮಾಡುವ ಮೂಲಕ ಸೋನು ಸೂದ್ ಬಾರಿ ಪ್ರಶಂಸೆ ಗಿಟ್ಟಿಸಿದ್ದರು. ಅವರ ಮಾನವೀಯ ಕೆಲಸ ಅಲ್ಲಿಗೆ ನಿಲ್ಲದೆ, ಇವತ್ತಿಗೂ ಮುಂದುವರೆಸಿಕೊಂಡು ಬಂದಿದ್ದಾರೆ. ಬಡವರು, ವಿದ್ಯಾರ್ಥಿಗಳ ಶಿಕ್ಷಣ, ಆಸ್ಪತ್ರೆ ಖರ್ಚು ಸೇರಿದಂತೆ ಕಷ್ಟ ಎಂದ ಅನೇಕರಿಗೆ ನೆರವಾಗಿದ್ದಾರೆ.

ಇಡೀ ದೇಶ ಸೋನು ಸೂದ್ ಮಾನವೀಯ ಕೆಲಸ ಮೆಚ್ಚಿ ಶ್ಲಾಘಿಸುತ್ತಿದೆ. ಆದರೆ ತೆಲಂಗಾಣ ಜನತೆ ಒಂದು ಹೆಜ್ಜೆ ಮುಂದೆ ಹೋಗಿ ದೇವಾಲಯವನ್ನು ನಿರ್ಮಿಸಿ ಪೂಜಿಸಲು ಪ್ರಾರಂಭಿಸಿದ್ದಾರೆ. ಲಾಕ್ ಡೌನ್ ಬಳಿಕ ಸೋನು ಸೂದ್ ನಮಗೆ ಸಹಾಯ ಮಾಡಿದ್ದಾರೆ. ಮಾನವೀಯತೆಗೆ ಮತ್ತೊಂದು ಹೆಸರು ಸೋನು ಸೂದ್, ಯಾವುದೇ ಸಮಸ್ಯೆಯಾದರೂ ಬಗೆಹರಿಸಿದ್ದಾರೆ. ಭಾರತದಲ್ಲಿ ಇರುವ ಒಬ್ಬರೇ ದೇವರು ಅದು ಸೋನು ಸೂದ್ ಎಂದು ಸ್ಥಳಿಯರು ಹಾಡುಹೊಗಳುತ್ತಿದ್ದಾರೆ.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm