ಬ್ರೇಕಿಂಗ್ ನ್ಯೂಸ್
22-12-20 02:22 pm Source: FILMIBEAT Shruthi Gk ಸಿನಿಮಾ
ಇತ್ತೀಚಿನ ದಿನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿವೆ. ಕಲಾವಿದರು ಗಡಿಗೂ ಮೀರಿ ಖ್ಯಾತಿಗಳಿಸುವ ಜೊತೆಗೆ ಅಭಿಮಾನಿ ಬಳಗವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕೇವಲ ಒಂದೇ ಭಾಷೆಗೆ ಸೀಮಿತವಾಗದೆ ಬೇರೆ ಬೇರೆ ಭಾಷೆಯಲ್ಲೂ ಮಿಂಚುವ ಮೂಲಕ ತನ್ನ ಖ್ಯಾತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಜೊತೆಗೆ ಕಲಾವಿದರು ಸಹ ಬೇರೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.
ಕನ್ನಡದ ಸಾಕಷ್ಟು ಕಲಾವಿದರು ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಈ ಸಾಲಿಗೆ ಈಗ ನಟ ನೀನಾಸಂ ಸತೀಶ್ ಸಹ ಸೇರ್ಪಡೆಗೊಂಡಿದ್ದಾರೆ. ಹೌದು, ನಟ ನೀನಾಸಂ ಸತೀಶ್ ತಮಿಳು ಸಿನಿಮಾರಂಗಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಕಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ವಿಚಾರ ಈಗಾಗಲೇ ಸದ್ದು ಮಾಡುತ್ತಿತ್ತು. ಆದರೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ.
ಇದೀಗ ತಮಿಳು ಸಿನಿಮಾರಂಗದ ಎಂಟ್ರಿಗೆ ಸಮಯ ನಿಗದಿಯಾಗಿದೆ. ಸತೀಶ್ ನಟಿಸುತ್ತಿರುವ ಚಿತ್ರಕ್ಕೆ 'ಪಗೆಮನುಕ್ಕು ಅರುಲ್ವಾಯ್' ಎಂದು ಶೀರ್ಷಿಕೆ ಇಡಲಾಗಿದ್ದು, ಚಿತ್ರಕ್ಕೆ ಅನೀಶ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಂದಹಾಗೆ ಸತೀಶ್ ಮುಂದಿನ ವರ್ಷ ಜನವರಿಯಿಂದ ತಮಿಳು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.

ಸತೀಶ್ ಜೊತೆ ಚಿತ್ರದಲ್ಲಿ ಖ್ಯಾತ ನಟ ಸಸಿಕುಮಾರ್ ನಟಿಸುತ್ತಿದ್ದಾರೆ. ಸಸಿಕುಮಾರ್ ಮತ್ತು ಸತೀಶ್ ನಡುವೆ ನೇರ ಹಣಾಹಣಿ ಇರಲಿದೆಯಂತೆ. ಚಿತ್ರದ ಬಹುತೇಕ ಭಾಗ ಜೈಲಿನಲ್ಲೇ ಚಿತ್ರೀಕರಣವಾಗಲಿದೆ ಎನ್ನಲಾಗುತ್ತಿದೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಸತೀಶ್ ಮುಂದಿನ ತಿಂಗಳಿಂದ ಎಂಟ್ರಿ ಕೊಡಲಿದ್ದಾರೆ. ಚಿತ್ರದಲ್ಲಿ ಸತೀಶ್ ಖೈದಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಪಾತ್ರಕ್ಕಾಗಿ ಸತೀಶ್ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದಾರೆ. ಸತೀಶ್ ನೀನಾಸಂ ಸದ್ಯ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ದಸರಾ, ಮ್ಯಾಟ್ನಿ ಸಿನಿಮಾಗಳು ಸಾಲಿನಲ್ಲಿವೆ. ಇನ್ನೂ ಶ್ರದ್ಧಾ ಶ್ರೀನಾಥ್ ಜೊತೆ ನಟಿಸಿರುವ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm