ಬ್ರೇಕಿಂಗ್ ನ್ಯೂಸ್
23-12-20 11:05 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಸ್ಟಾರ್ ಕತ್ರಿನಾ ಕೈಫ್ ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳ ಜೊತೆಗೆ ಈಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದು ಹೋರಾಡುತ್ತಿದ್ದಾರೆ.
ಮಕ್ಕಳ ಶಿಕ್ಷಣಕ್ಕಾಗಿ ಕತ್ರಿನಾ ದೇಣಿಗೆ ಕೇಳುತ್ತಿದ್ದಾರೆ. ಎಲ್ಲರೂ ಮುಂದೆ ಬಂದು ತಮ್ಮ ಕೈಲಾದ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಕತ್ರಿನಾ ಕೈಫ್ ತಾಯಿ ತಮಿಳು ನಾಡಿನ ಮಧುರೈನಲ್ಲಿ ಶಾಲೆಯೊಂದನ್ನು ಕಟ್ಟಿಸಿದ್ದಾರೆ. ನಾಲ್ಕನೇ ತರಗತಿ ವರೆಗೆ ಶಿಕ್ಷಣ ನೀಡುತ್ತಿದ್ದು, ಸುಮಾರು 200 ಮಕ್ಕಳು ಕಲಿಯುತ್ತಿದ್ದಾರೆ
ಹೆಚ್ಚಿನ ತರಗತಿಗಳನ್ನು ಆರಂಭಿಸಬೇಕು ಎಂಬ ಉದ್ದೇಶದೊಂದಿಗೆ ಕತ್ರಿನಾ ತನ್ನ ತಾಯಿ ಜೊತೆ ಕೈಜೋಡಿಸಿ ಶ್ರಮಿಸುತ್ತಿದ್ದಾರೆ. ಈ ಬಗ್ಗೆ ಕತ್ರಿನಾ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಶಾಲೆಯ ಸ್ಥಿತಿಗತಿ ಹೇಗಿದೆೆ ಎನ್ನುವ ವಿಡಿಯೋವನ್ನು ಶೇರ್ ಮಾಡಿದ್ದಾರೆ.

'ತನ್ನ ತಾಯಿ ಕಟ್ಟಿಸಿದ ಈ ಶಾಲೆಯ ವಿಷಯವನ್ನು ನಿಮಗೆ ತಿಳಿಸಲು ಹೆಮ್ಮೆ ಎನಿಸುತ್ತಿದೆ. ಮಧಿರೈನಲ್ಲಿ ಇವರು ಈ ಮೌಂಟೇನ್ ವೀವ್ ಶಾಲೆಯ 2015ರಿಂದ ಅವಕಾಶ ವಂಚಿತ ಮಕ್ಕಳ ಉತ್ತಮ ಗುಣಮಟ್ಟದ ಇಂಗ್ಲಿಷ್ ಮೀಡಿಯಂ ಶಿಕ್ಷಣ ನೀಡುತ್ತಿದೆ. ನಾವೆಲ್ಲರೂ ನಮ್ಮ ಕೈಲಾದ ಸಹಾಯ ಮಾಡೋಣ. ಆ ಮೂಲಕ ಇನ್ನಷ್ಟು ಮಕ್ಕಳಿಗೆ ಶಿಕ್ಷಣ ಸಿಗಲು ಸಾಧ್ಯವಾಗುತ್ತದೆ' ಎಂದಿದ್ದಾರೆ. ಇನ್ನು ಕತ್ರಿನಾ ಸಿನಿಮಾಗಳ ವಿಚಾರಕ್ಕೆ ಬರುವುದಾದರೆ ಬಹು ಬೇಡಿಕೆಯ ನಟಿಯಾಗಿದ್ದಾರೆ. ಸದ್ಯ ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಇನ್ನೇನು ಬಿಡುಗಡೆಯಾಗಿದೆ. ಚಿತ್ರಕ್ಕೆ ರೋಹಿತ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಇನ್ನು ಫೋನ್ ಭೂತ್ ಎನ್ನುವ ಸಿನಿಮಾದಲ್ಲಿ ಕತ್ರಿನಾ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm