ಬ್ರೇಕಿಂಗ್ ನ್ಯೂಸ್
23-12-20 11:05 am Source: FILMIBEAT Shruthi Gk ಸಿನಿಮಾ
ಬಾಲಿವುಡ್ ನ ಸ್ಟಾರ್ ಕತ್ರಿನಾ ಕೈಫ್ ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾಗಳ ಜೊತೆಗೆ ಈಗ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂದು ಹೋರಾಡುತ್ತಿದ್ದಾರೆ.
ಮಕ್ಕಳ ಶಿಕ್ಷಣಕ್ಕಾಗಿ ಕತ್ರಿನಾ ದೇಣಿಗೆ ಕೇಳುತ್ತಿದ್ದಾರೆ. ಎಲ್ಲರೂ ಮುಂದೆ ಬಂದು ತಮ್ಮ ಕೈಲಾದ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಕತ್ರಿನಾ ಕೈಫ್ ತಾಯಿ ತಮಿಳು ನಾಡಿನ ಮಧುರೈನಲ್ಲಿ ಶಾಲೆಯೊಂದನ್ನು ಕಟ್ಟಿಸಿದ್ದಾರೆ. ನಾಲ್ಕನೇ ತರಗತಿ ವರೆಗೆ ಶಿಕ್ಷಣ ನೀಡುತ್ತಿದ್ದು, ಸುಮಾರು 200 ಮಕ್ಕಳು ಕಲಿಯುತ್ತಿದ್ದಾರೆ
ಹೆಚ್ಚಿನ ತರಗತಿಗಳನ್ನು ಆರಂಭಿಸಬೇಕು ಎಂಬ ಉದ್ದೇಶದೊಂದಿಗೆ ಕತ್ರಿನಾ ತನ್ನ ತಾಯಿ ಜೊತೆ ಕೈಜೋಡಿಸಿ ಶ್ರಮಿಸುತ್ತಿದ್ದಾರೆ. ಈ ಬಗ್ಗೆ ಕತ್ರಿನಾ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಶಾಲೆಯ ಸ್ಥಿತಿಗತಿ ಹೇಗಿದೆೆ ಎನ್ನುವ ವಿಡಿಯೋವನ್ನು ಶೇರ್ ಮಾಡಿದ್ದಾರೆ.

'ತನ್ನ ತಾಯಿ ಕಟ್ಟಿಸಿದ ಈ ಶಾಲೆಯ ವಿಷಯವನ್ನು ನಿಮಗೆ ತಿಳಿಸಲು ಹೆಮ್ಮೆ ಎನಿಸುತ್ತಿದೆ. ಮಧಿರೈನಲ್ಲಿ ಇವರು ಈ ಮೌಂಟೇನ್ ವೀವ್ ಶಾಲೆಯ 2015ರಿಂದ ಅವಕಾಶ ವಂಚಿತ ಮಕ್ಕಳ ಉತ್ತಮ ಗುಣಮಟ್ಟದ ಇಂಗ್ಲಿಷ್ ಮೀಡಿಯಂ ಶಿಕ್ಷಣ ನೀಡುತ್ತಿದೆ. ನಾವೆಲ್ಲರೂ ನಮ್ಮ ಕೈಲಾದ ಸಹಾಯ ಮಾಡೋಣ. ಆ ಮೂಲಕ ಇನ್ನಷ್ಟು ಮಕ್ಕಳಿಗೆ ಶಿಕ್ಷಣ ಸಿಗಲು ಸಾಧ್ಯವಾಗುತ್ತದೆ' ಎಂದಿದ್ದಾರೆ. ಇನ್ನು ಕತ್ರಿನಾ ಸಿನಿಮಾಗಳ ವಿಚಾರಕ್ಕೆ ಬರುವುದಾದರೆ ಬಹು ಬೇಡಿಕೆಯ ನಟಿಯಾಗಿದ್ದಾರೆ. ಸದ್ಯ ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಇನ್ನೇನು ಬಿಡುಗಡೆಯಾಗಿದೆ. ಚಿತ್ರಕ್ಕೆ ರೋಹಿತ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಇನ್ನು ಫೋನ್ ಭೂತ್ ಎನ್ನುವ ಸಿನಿಮಾದಲ್ಲಿ ಕತ್ರಿನಾ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm