ಬ್ರೇಕಿಂಗ್ ನ್ಯೂಸ್
23-12-20 08:32 pm Headline Karnataka News Network ಸಿನಿಮಾ
ಬೆಂಗಳೂರು, ಡಿ.23: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿಯಾಗಿ ಗುರುತಿಸಿದ್ದ ಬಾಲಿವುಡ್ ಚಿತ್ರದಲ್ಲಿ ತೆರೆಗೆ ಬರಲು ಸಜ್ಜಾಗಿದ್ದಾರೆ.
ಬಾಲಿವುಡ್ ನಲ್ಲಿ ಸಂತನು ಬಗ್ಜಿ ನಿರ್ದೇಶನದಲ್ಲಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದ್ದು, ಬಾಲಿವುಡ್ ಸ್ಟಾರ್ ನಟ ಸಿದ್ದಾರ್ಥ ಮಲ್ಹೋತ್ರಾ ಜೊತೆಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ.
ಕನ್ನಡ, ತೆಲುಗು, ತಮಿಳಿನಲ್ಲಿ ಬಿಝಿಯಾಗಿದ್ದ ರಶ್ಮಿಕಾ ಬಾಲಿವುಡ್ ಚಿತ್ರದಲ್ಲಿ ಅಭಿನಯಿಸುವ ಕನಸು ಕಂಡಿದ್ದರು. ಆದರೆ, ಉತ್ತಮ ಚಿತ್ರಕತೆ ಇರುವ ಚಿತ್ರಕ್ಕಾಗಿ ಎದುರು ನೋಡುತ್ತಿದ್ದರು. ಇದೀಗ ಭಾರತದ ಗುಪ್ತಚರ ಸಂಸ್ಥೆ ರಾ, ಪಾಕಿಸ್ತಾನದ ನೆಲದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸಿದ ನೈಜಕತೆ ಆಧರಿಸಿ ಮಿಷನ್ ಮಜ್ನು ಎನ್ನುವ ಚಿತ್ರ ತಯಾರಾಗುತ್ತಿದೆ. ಉತ್ತಮ ಚಿತ್ರವೊಂದರ ಭಾಗವಾಗುತ್ತಿರುವುದಕ್ಕೆ ಸಂತಸವಾಗಿದ್ದು ತುಂಬ ಉತ್ಸುಕಳಾಗಿದ್ದೇನೆ ಎಂದು ಟ್ವೀಟ್ ಮೂಲಕ ರಶ್ಮಿಕಾ ಪ್ರತಿಕ್ರಿಯಿಸಿದ್ದಾರೆ.

ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಅನ್ನು ರಶ್ಮಿಕಾ ಮತ್ತು ಸಿದ್ದಾರ್ಥ ಮಲ್ಹೋತ್ರಾ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿಯ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ರಶ್ಮಿಕಾ ಮಂದಣ್ಣ, ಆಬಳಿಕ ತಮಿಳು, ತೆಲುಗು ಚಿತ್ರಗಳಲ್ಲಿ ಬೇಡಿಕೆ ಕಂಡುಕೊಂಡಿದ್ದರು. ಈಗಾಗ್ಲೇ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರದಲ್ಲಿ ರಶ್ಮಿಕಾ ಅಭಿನಯಿಸಿದ್ದು, ಇದರ ಒಂದು ಟೈಟಲ್ ಸಾಂಗ್ ಈಗಲೇ ಸದ್ದು ಮಾಡಿದೆ. ಇದೇ ವೇಳೆ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಪ್ರಮುಖ ತಾರೆಯರ ಜೊತೆ ಅಭಿನಯಿಸುತ್ತಿದ್ದು, 2021ರಲ್ಲಿ ರಶ್ಮಿಕಾ ಗ್ರಹಗತಿ ಇನ್ನಷ್ಟು ಮಿಂಚುವ ಸಾಧ್ಯತೆ ಕಂಡುಬಂದಿದೆ.
Sidharth Malhotra, on Wednesday, announced his new film Mission Majnu, which will also star Kannada actress Rashmika Mandanna in the lead role, marking her debut in Bollywood.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm