ಬ್ರೇಕಿಂಗ್ ನ್ಯೂಸ್
24-12-20 12:55 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.24: ದಿವಂಗತ ಖ್ಯಾತ ಹಿನ್ನಲೆ ಗಾಯಕ, ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಸ್ಮರಣೆಗಾಗಿ ಚಾಕೋಲೇಟ್ ಅಂಗಡಿಯೊಂದರಲ್ಲಿ ಗಾಯಕ ಎಸ್ ಪಿ ಬಿ ಚಾಕೋಲೇಟ್ ಪ್ರತಿಮೆ ನಿರ್ಮಾಣ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಂದಹಾಗೆ ಈ ಚಾಕೋಲೇಟ್ ಪ್ರತಿಮೆ ನಿರ್ಮಾಣವಾಗಿದ್ದು, ಪುದುಚೇರಿಯ ಮಿಷನ್ ಸ್ಟ್ರೀಟ್ ನಲ್ಲಿರುವ ಅಂಗಡಿಯಲ್ಲಿ. ಸುಮಾರು 5.8 ಅಡಿ ಎತ್ತರದ 339 ತೂಕದ ಬಾಲಸುಬ್ರಹ್ಮಣ್ಯಂ ಚಾಕೋಲೇಟ್ ಪ್ರತಿಮೆ ಎಲ್ಲರ ಗಮನ ಸೆಳೆಯುತ್ತಿದೆ.
ಈ ಪ್ರತಿಮೆಯನ್ನು ಸಂಪೂರ್ಣವಾಗಿ ಚಾಕೋಲೇಟ್ ನಿಂದಲೇ ಮಾಡಲಾಗಿದೆ. ಈ ಕ್ರಿಸ್ಮಸ್ ಮತ್ತು ಹೊಸ ವರ್ಷ ಸೀಸನ್ ನಲ್ಲಿ ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಅಂಗಡಿ ಮಾಲಿಕರು ಈ ಪ್ರತಿಮೆ ಪ್ರದರ್ಶನ ಏರ್ಪಡಿಸಿದ್ದಾರೆ.

ಅಂದಹಾಗೆ ಈ ಸುಂದರ ಸ್ವೀಟ್ ಪ್ರತಿಮೆಯನ್ನು ಅಂಗಡಿಯ ಮುಖ್ಯ ಬಾಣಸಿಗ ರಾಜೇಂದ್ರನ್ ತನ್ನ ತಂಡದೊಂದಿಗೆ ತಯಾರಿಸಿದ್ದಾರೆ. ಈ ಪ್ರತಿಮೆಯನ್ನು ಮುಂದಿನ ವರ್ಷ ಜನವರಿ 3ರ ವರೆಗೂ ಪ್ರದರ್ಶನಕ್ಕೆ ಇಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಅಂಗಡಿ ಚಾಕೋಲೇಟ್ ಪ್ರತಿಮೆ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಎಪಿಜೆ ಅಬ್ದುಲ್ ಕಲಾಂ, ನಟ ರಜನಿಕಾಂತ್ ಪ್ರತಿಮೆಗಳನ್ನು ನಿರ್ಮಾಣ ಮಾಡಿ ಗ್ರಾಹಕರ ಗಮನ ಸೆಳೆದಿದೆ. ಇದೀಗ ಎಸ್ ಪಿ ಬಿ ಪ್ರತಿಮೆ ನಿರ್ಮಾಣ ಮಾಡಿ, ಗ್ರಾಹಕರನ್ನು ಆಕರ್ಷಿಸುತ್ತಿದ್ದಾರೆ.
This News Article is a Copy of FILMIBEAT
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm