ಬ್ರೇಕಿಂಗ್ ನ್ಯೂಸ್
25-12-20 11:41 am Source: FILMIBEAT Bharath Kumar K ಸಿನಿಮಾ
ಬೆಂಗಳೂರು, ಡಿ.25: ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನ ಪ್ರವೇಶಿಸುತ್ತಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಅಕ್ಷಯ್ ಜೊತೆ ಸಪ್ತಪದಿ ತುಳಿಯಲು ನಿರ್ಧರಿಸಿದ್ದಾರೆ.
ಡಿಸೆಂಬರ್ 28 ರಂದು ಇವರಿಬ್ಬರ ವಿವಾಹ ಮಹೋತ್ಸವ ನಡೆಯಲು ಗುರು ಹಿರಿಯರು ನಿಶ್ಚಯಿಸಿದ್ದು, ಎರಡು ಕುಟುಂಬಗಳ ಸಮ್ಮುಖದಲ್ಲಿ ಕೊವಿಡ್ ನಿಯಮಗಳ ಅನುಸಾರವಾಗಿ ವಿವಾಹ ಜರುಗಲಿದೆ.

ಜನವರಿ ಎರಡನೇ ವಾರದಲ್ಲಿ ನಿಹಾರಿಕ ಮತ್ತು ಅಕ್ಷಯ್ ಅವರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ರಿಸಪ್ಷನ್ನಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಕುರಿತು ಮಾಧ್ಯಮಗಳ ಜೊತೆ ಸಂತಸ ಹಂಚಿಕೊಂಡಿರುವ ರಮೇಶ್ ಅರವಿಂದ್ ''ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನಗೆ ಕರ್ನಾಟಕದ ಜನತೆ, ಚಿತ್ರರಿಸಕರು ಹಾಗೂ ಮಾಧ್ಯಮದವರು ಪ್ರೋತ್ಸಾಹ, ಬೆಂಬಲ ನೀಡಿದ್ದೀರಾ. ನಿಮ್ಮ ಎಲ್ಲರ ಪ್ರೀತಿ ಮತ್ತು ಆರ್ಶೀವಾದ ಈ ಜೋಡಿಯ ಮೇಲೆ ಇರಲಿ'' ಎಂದು ವಿನಂತಿಸಿದ್ದಾರೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ 1991 ಜುಲೈ 7 ರಂದು ವಿವಾಹ ಆಗಿದ್ದರು. ಈ ದಂಪತಿಗೆ ಅರ್ಜುನ್ ಎಂಬ ಒಬ್ಬ ಮಗ ಹಾಗೂ ನಿಹಾರಿಕಾ ಎಂಬ ಒಬ್ಬ ಮಗಳು ಇದ್ದಾರೆ.
This News Article is a Copy of FILMIBEAT
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm