ಬ್ರೇಕಿಂಗ್ ನ್ಯೂಸ್
25-12-20 02:33 pm Source: FILMIBEAT ಸಿನಿಮಾ
ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm