ಬ್ರೇಕಿಂಗ್ ನ್ಯೂಸ್
25-12-20 02:33 pm Source: FILMIBEAT ಸಿನಿಮಾ
ತಮಿಳುನಾಡು, ಡಿ.25: ತಮಿಳಿನ ಕಿರುತೆರೆ ನಟಿ ವಿಜೆ ಚಿತ್ರ ಆತ್ಮಹತ್ಯೆ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ. ಈ ಕೇಸ್ನಲ್ಲಿ ಪತಿ ಹೇಮಂತ್ ಕುಮಾರ್ ಅವರ ಬಂಧನ ಸಹ ಆಗಿದೆ. ಗಂಡ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾನೆ, ಆದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಚಿತ್ರಾ ಅವರ ತಾಯಿ ಆರೋಪಿಸಿದ್ದರು.
ತಾಯಿಯ ಅನುಮಾನದ ಹಿನ್ನೆಲೆ ತನಿಖಾ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ವಿಚಾರಣೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಮನೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದ್ರೆ, ಅಂತಿಮವಾಗಿ ಆರ್ಡಿಓ ಅಧಿಕಾರಿಗಳು ವರದಕ್ಷಿಣೆ ಕಿರುಕುಳವನ್ನು ತಳ್ಳಿಹಾಕಿದ್ದಾರೆ ಎಂದು ತಿಳಿದು ಬಂದಿದೆ.

ವರದಕ್ಷಿಣೆ ಕಿರುಕುಳ ಆಗಿಲ್ಲ! ವಿಜೆ ಚಿತ್ರ ಅವರ ಪ್ರಕರಣದಲ್ಲಿ ವರದಕ್ಷಿಣೆ ವಿಚಾರಕ್ಕೆ ಗಂಡನಿಂದ ಅಥವಾ ಗಂಡನ ಮನೆಯವರಿಂದ ಕಿರುಕುಳ ಆಗಿರಬಹುದು ಎಂಬ ಅನುಮಾನದಲ್ಲಿ ವಿಚಾರಣೆ ನಡೆದಿದೆ. ಹೇಮಂತ್ ಮತ್ತು ಮನೆಯವರು ವಿಚಾರಣೆ ವೇಳೆ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ, ಸಾಕ್ಷ್ಯಗಳು ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ವರದಕ್ಷಿಣೆ ಆಯಾಮ ಇರುವುದಿಲ್ಲ ಎಂದು ಡಿಆರ್ಓ ತನಿಖಾ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೇಮಂತ್ 50 sovereigns ಚಿನ್ನ ನೀಡಲಾಗಿದೆ ಇನ್ನು ವಿಚಾರಣೆ ವೇಳೆ ಚಿತ್ರಾ ಅವರ ತಾಯಿ, ''ಮದುವೆ ಸಂದರ್ಭದಲ್ಲಿ ನನ್ನ ಮಗಳಿಗೆ 50 sovereigns, 20 sovereigns ಚಿನ್ನ ನೀಡಲಾಗಿದೆ'' ಎಂದು ಪೊಲೀಸರ ಮುಂದೆ ತಿಳಿಸಿದ್ದಾರೆ. ಈ ವಿಷಯ ಪ್ರಕರಣಕ್ಕೆ ಹೊಸ ಅಂಶವಾಗಿದ್ದು, ಈ ಹಿನ್ನೆಲೆ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm