ಬ್ರೇಕಿಂಗ್ ನ್ಯೂಸ್
28-12-20 02:22 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.28: ಸ್ಯಾಂಡಲ್ ವುಡ್ ನ ದೂದ್ ಪೇಡ ಅಂತಲೇ ಖ್ಯಾತಿಗಳಿಸಿರುವ ನಟ ದಿಗಂತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 36ನೇ ವಸಂತಕ್ಕೆ ಕಾಲಿಟ್ಟಿರುವ ನಟ ದಿಗಂತ್ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದಿಗಂತ್ ಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಸಾಮಾಜಿಕ ಜಲತಾಣದ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಅಂದಹಾಗೆ ದಿಗಂತ್ ಹುಟ್ಟುಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ 'ಮಾರಿ ಗೋಲ್ಡ್' ಸಿನಿಮಾತಂಡ. ಹೌದು, ದಿಗಂತ್ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷೆಯ ಮಾರಿ ಗೋಲ್ಡ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಗನ್ ಮತ್ತು ಗೋಲ್ಡ್ ಜೊತೆ ರಕ್ತ ಸಿಕ್ತ ದಿಗಂತ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಚಿತ್ರಕ್ಕೆ ರಾಘವೇಂದ್ರ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಮಾರಿ ಗೋಲ್ಡ್ ಸಿನಿಮಾ ಸಡನ್ನಾಗಿ ಗೋಲ್ಡ್ ಬೆಸ್ಕೇಟ್ ಸಿಕ್ಕಿದರೆ ಏನಾಗುತ್ತೆ? ಎನ್ನುವುದರ ಸುತ್ತ ಸುತ್ತುವ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದಯಂತೆ. ಇಲ್ಲಿ ಕಾಮಿಡಿ ಮತ್ತು ಲವ್ ಗೂ ಅಷ್ಟೆ ಪ್ರಾಮುಖ್ಯತೆ ಕೊಡಲಾಗಿದೆ. ಚಿತ್ರದಲ್ಲಿ ದಿಗಂತ್ ಗೆ ನಾಯಕಿಯಾಗಿ ಸಂಗೀತ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಚಿತ್ರೀಕರಣ ಮುಗಿಸಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಅಂದಹಾಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಮಲೆನಾಡಿನಲ್ಲಿ ಕೊನೆ ಕೊಯ್ಲು ಮಾಡುತ್ತಾ ಪತ್ನಿ ಜೊತೆ ಜಾಲಿ ಟ್ರಿಪ್ ಮಾಡುತ್ತಿದ್ದಾರೆ. ಈ ನಡುವೆ ಸಿನಿಮಾಗಳ ಚಿತ್ರೀಕರದಲ್ಲೂ ಭಾಗಿಯಾಗುತ್ತಿದ್ದಾರೆ. ಮಾರಿ ಗೋಲ್ಡ್ ಸಿನಿಮಾಗಳ ಜೊತೆಗೆ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ, ಹುಟ್ಟುಹಬ್ಬದ ಶುಭಾಶಯಗಳು, ಗಾಳಿಪಟ-2, ವೇರ್ ಈಸ್ ಮೈ ಕನ್ನಡಕ, ಯುವರತ್ನ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ದಿಗಂತ್ ಕ್ಷಮಿಸಿ ನನ್ನ ಖಾತೆಯಲ್ಲಿ ಹಣವಿಲ್ಲ ಸಿನಿಮಾ ಮುಗಿಸಿ, ಗಾಳಿಪಟ-2 ಚಿತ್ರಕ್ಕಾಗಿ ವಿದೇಶಕ್ಕೆ ಹೊರಡಲಿದ್ದಾರೆ.
This News Article is a Copy of FILMIBEAT
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm