ಬ್ರೇಕಿಂಗ್ ನ್ಯೂಸ್
28-12-20 02:22 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.28: ಸ್ಯಾಂಡಲ್ ವುಡ್ ನ ದೂದ್ ಪೇಡ ಅಂತಲೇ ಖ್ಯಾತಿಗಳಿಸಿರುವ ನಟ ದಿಗಂತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 36ನೇ ವಸಂತಕ್ಕೆ ಕಾಲಿಟ್ಟಿರುವ ನಟ ದಿಗಂತ್ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದಿಗಂತ್ ಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಸಾಮಾಜಿಕ ಜಲತಾಣದ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಅಂದಹಾಗೆ ದಿಗಂತ್ ಹುಟ್ಟುಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ 'ಮಾರಿ ಗೋಲ್ಡ್' ಸಿನಿಮಾತಂಡ. ಹೌದು, ದಿಗಂತ್ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷೆಯ ಮಾರಿ ಗೋಲ್ಡ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಗನ್ ಮತ್ತು ಗೋಲ್ಡ್ ಜೊತೆ ರಕ್ತ ಸಿಕ್ತ ದಿಗಂತ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಚಿತ್ರಕ್ಕೆ ರಾಘವೇಂದ್ರ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಮಾರಿ ಗೋಲ್ಡ್ ಸಿನಿಮಾ ಸಡನ್ನಾಗಿ ಗೋಲ್ಡ್ ಬೆಸ್ಕೇಟ್ ಸಿಕ್ಕಿದರೆ ಏನಾಗುತ್ತೆ? ಎನ್ನುವುದರ ಸುತ್ತ ಸುತ್ತುವ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದಯಂತೆ. ಇಲ್ಲಿ ಕಾಮಿಡಿ ಮತ್ತು ಲವ್ ಗೂ ಅಷ್ಟೆ ಪ್ರಾಮುಖ್ಯತೆ ಕೊಡಲಾಗಿದೆ. ಚಿತ್ರದಲ್ಲಿ ದಿಗಂತ್ ಗೆ ನಾಯಕಿಯಾಗಿ ಸಂಗೀತ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಚಿತ್ರೀಕರಣ ಮುಗಿಸಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಅಂದಹಾಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಮಲೆನಾಡಿನಲ್ಲಿ ಕೊನೆ ಕೊಯ್ಲು ಮಾಡುತ್ತಾ ಪತ್ನಿ ಜೊತೆ ಜಾಲಿ ಟ್ರಿಪ್ ಮಾಡುತ್ತಿದ್ದಾರೆ. ಈ ನಡುವೆ ಸಿನಿಮಾಗಳ ಚಿತ್ರೀಕರದಲ್ಲೂ ಭಾಗಿಯಾಗುತ್ತಿದ್ದಾರೆ. ಮಾರಿ ಗೋಲ್ಡ್ ಸಿನಿಮಾಗಳ ಜೊತೆಗೆ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ, ಹುಟ್ಟುಹಬ್ಬದ ಶುಭಾಶಯಗಳು, ಗಾಳಿಪಟ-2, ವೇರ್ ಈಸ್ ಮೈ ಕನ್ನಡಕ, ಯುವರತ್ನ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ದಿಗಂತ್ ಕ್ಷಮಿಸಿ ನನ್ನ ಖಾತೆಯಲ್ಲಿ ಹಣವಿಲ್ಲ ಸಿನಿಮಾ ಮುಗಿಸಿ, ಗಾಳಿಪಟ-2 ಚಿತ್ರಕ್ಕಾಗಿ ವಿದೇಶಕ್ಕೆ ಹೊರಡಲಿದ್ದಾರೆ.
This News Article is a Copy of FILMIBEAT
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm