ಬ್ರೇಕಿಂಗ್ ನ್ಯೂಸ್
28-12-20 02:22 pm Source: FILMIBEAT Shruthi Gk ಸಿನಿಮಾ
ಬೆಂಗಳೂರು, ಡಿ.28: ಸ್ಯಾಂಡಲ್ ವುಡ್ ನ ದೂದ್ ಪೇಡ ಅಂತಲೇ ಖ್ಯಾತಿಗಳಿಸಿರುವ ನಟ ದಿಗಂತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 36ನೇ ವಸಂತಕ್ಕೆ ಕಾಲಿಟ್ಟಿರುವ ನಟ ದಿಗಂತ್ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ದಿಗಂತ್ ಗೆ ಅಭಿಮಾನಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಸಾಮಾಜಿಕ ಜಲತಾಣದ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ. ಅಂದಹಾಗೆ ದಿಗಂತ್ ಹುಟ್ಟುಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ 'ಮಾರಿ ಗೋಲ್ಡ್' ಸಿನಿಮಾತಂಡ. ಹೌದು, ದಿಗಂತ್ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷೆಯ ಮಾರಿ ಗೋಲ್ಡ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಗನ್ ಮತ್ತು ಗೋಲ್ಡ್ ಜೊತೆ ರಕ್ತ ಸಿಕ್ತ ದಿಗಂತ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಈ ಚಿತ್ರಕ್ಕೆ ರಾಘವೇಂದ್ರ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಮಾರಿ ಗೋಲ್ಡ್ ಸಿನಿಮಾ ಸಡನ್ನಾಗಿ ಗೋಲ್ಡ್ ಬೆಸ್ಕೇಟ್ ಸಿಕ್ಕಿದರೆ ಏನಾಗುತ್ತೆ? ಎನ್ನುವುದರ ಸುತ್ತ ಸುತ್ತುವ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದಯಂತೆ. ಇಲ್ಲಿ ಕಾಮಿಡಿ ಮತ್ತು ಲವ್ ಗೂ ಅಷ್ಟೆ ಪ್ರಾಮುಖ್ಯತೆ ಕೊಡಲಾಗಿದೆ. ಚಿತ್ರದಲ್ಲಿ ದಿಗಂತ್ ಗೆ ನಾಯಕಿಯಾಗಿ ಸಂಗೀತ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಚಿತ್ರೀಕರಣ ಮುಗಿಸಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಅಂದಹಾಗೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಮಲೆನಾಡಿನಲ್ಲಿ ಕೊನೆ ಕೊಯ್ಲು ಮಾಡುತ್ತಾ ಪತ್ನಿ ಜೊತೆ ಜಾಲಿ ಟ್ರಿಪ್ ಮಾಡುತ್ತಿದ್ದಾರೆ. ಈ ನಡುವೆ ಸಿನಿಮಾಗಳ ಚಿತ್ರೀಕರದಲ್ಲೂ ಭಾಗಿಯಾಗುತ್ತಿದ್ದಾರೆ. ಮಾರಿ ಗೋಲ್ಡ್ ಸಿನಿಮಾಗಳ ಜೊತೆಗೆ ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ, ಹುಟ್ಟುಹಬ್ಬದ ಶುಭಾಶಯಗಳು, ಗಾಳಿಪಟ-2, ವೇರ್ ಈಸ್ ಮೈ ಕನ್ನಡಕ, ಯುವರತ್ನ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ದಿಗಂತ್ ಕ್ಷಮಿಸಿ ನನ್ನ ಖಾತೆಯಲ್ಲಿ ಹಣವಿಲ್ಲ ಸಿನಿಮಾ ಮುಗಿಸಿ, ಗಾಳಿಪಟ-2 ಚಿತ್ರಕ್ಕಾಗಿ ವಿದೇಶಕ್ಕೆ ಹೊರಡಲಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm