ಬ್ರೇಕಿಂಗ್ ನ್ಯೂಸ್
28-12-20 06:47 pm Headline Karnataka News Network ಸಿನಿಮಾ
ಚೆನ್ನೈ ,ಡಿ 28: ಆಸ್ಕರ್ ವಿಜೇತ, ವಿಶ್ವ ವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ತಾಯಿ ಇಂದು (ಡಿಸೆಂಬರ್ 28) ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ನಿರ್ದೇಶಕದ ಎ.ಆರ್.ರೆಹಮಾನ್, ತಾಯಿ ಕರೀಮಾ ಬೇಗಂ ಬಗ್ಗೆ ವಿಪರೀತ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದರು. ಕರೀಮಾ ಬೇಗಂ ಅವರಿಗೆ ವಯೋಸಹಜ ಕೆಲವು ಆರೋಗ್ಯ ಸಮಸ್ಯೆಗಳಿದ್ದವು.
ಕರೀಮಾ ಬೇಗಂ ಅವರು ದಿವಂಗತ ಸಂಗೀತ ನಿರ್ದೇಶಕ ಆರ್ಕೆ ಶೇಖರ್ ಪತ್ನಿ. ಪತಿ ಶೇಖರ್ 1976 ರಲ್ಲಿ ನಿಧನ ಹೊಂದಿದರು. ಆ ನಂತರ ಕರೀಮಾ ಬೇಗಂ ಒಬ್ಬರೇ ಎ.ಆರ್.ರೆಹಮಾನ್ ಸೇರಿದಂತೆ ನಾಲ್ಕು ಜನ ಮಕ್ಕಳನ್ನು ಒಬ್ಬರೇ ಸಾಕಿ ದೊಡ್ಡವರನ್ನಾಗಿ ಮಾಡಿದರು.
ಕರೀಮಾ ಬೇಗಂ ಮೂಲ ಹೆಸರು ಕಸ್ತೂರಿ, ನಂತರ ರೆಹಮಾನ್ ಸೇರಿದಂತೆ ಇಡೀಯ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೊಂಡರು.
ತಾಯಿಯೊಂದಿಗೆ ಬಹಳ ಬಾಂದವ್ಯ ಹೊಂದಿದ್ದರು ಎ.ಆರ್.ರೆಹಮಾನ್. ಒಮ್ಮೆ ಸಂದರ್ಶನದಲ್ಲಿ, 'ನಾನು ಸಂಗೀತ ನಿರ್ದೇಶಕನಾಗಲು ಅಮ್ಮನೇ ಕಾರಣ. ನಾನು ಸಂಗೀತವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದು ಆಕೆಯೇ, ಆಕೆಗೆ ಒಂದು ವಿಶಿಷ್ಟವಾದ ಜ್ಞಾನವಿದೆ' ಎಂದಿದ್ದರು. ರೆಹಮಾನ್ 'ಮಾ ತುಜೆ ಸಲಾಮ್' ಹಾಡು ಮಾಡಿದ್ದಕ್ಕೂ ಅವರ ತಾಯಿಯೇ ಕಾರಣವಂತೆ.
Music composer AR Rahman’s mother has died. He took to Twitter and Instagram to share a picture of her in her memory.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm