ಬ್ರೇಕಿಂಗ್ ನ್ಯೂಸ್
28-12-20 06:47 pm Headline Karnataka News Network ಸಿನಿಮಾ
ಚೆನ್ನೈ ,ಡಿ 28: ಆಸ್ಕರ್ ವಿಜೇತ, ವಿಶ್ವ ವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ತಾಯಿ ಇಂದು (ಡಿಸೆಂಬರ್ 28) ಚೆನ್ನೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ನಿರ್ದೇಶಕದ ಎ.ಆರ್.ರೆಹಮಾನ್, ತಾಯಿ ಕರೀಮಾ ಬೇಗಂ ಬಗ್ಗೆ ವಿಪರೀತ ಪ್ರೀತಿ ಮತ್ತು ಗೌರವವನ್ನು ಹೊಂದಿದ್ದರು. ಕರೀಮಾ ಬೇಗಂ ಅವರಿಗೆ ವಯೋಸಹಜ ಕೆಲವು ಆರೋಗ್ಯ ಸಮಸ್ಯೆಗಳಿದ್ದವು.
ಕರೀಮಾ ಬೇಗಂ ಅವರು ದಿವಂಗತ ಸಂಗೀತ ನಿರ್ದೇಶಕ ಆರ್ಕೆ ಶೇಖರ್ ಪತ್ನಿ. ಪತಿ ಶೇಖರ್ 1976 ರಲ್ಲಿ ನಿಧನ ಹೊಂದಿದರು. ಆ ನಂತರ ಕರೀಮಾ ಬೇಗಂ ಒಬ್ಬರೇ ಎ.ಆರ್.ರೆಹಮಾನ್ ಸೇರಿದಂತೆ ನಾಲ್ಕು ಜನ ಮಕ್ಕಳನ್ನು ಒಬ್ಬರೇ ಸಾಕಿ ದೊಡ್ಡವರನ್ನಾಗಿ ಮಾಡಿದರು.
ಕರೀಮಾ ಬೇಗಂ ಮೂಲ ಹೆಸರು ಕಸ್ತೂರಿ, ನಂತರ ರೆಹಮಾನ್ ಸೇರಿದಂತೆ ಇಡೀಯ ಕುಟುಂಬದವರು ಇಸ್ಲಾಂ ಧರ್ಮಕ್ಕೆ ಪರಿವರ್ತನೆಗೊಂಡರು.
ತಾಯಿಯೊಂದಿಗೆ ಬಹಳ ಬಾಂದವ್ಯ ಹೊಂದಿದ್ದರು ಎ.ಆರ್.ರೆಹಮಾನ್. ಒಮ್ಮೆ ಸಂದರ್ಶನದಲ್ಲಿ, 'ನಾನು ಸಂಗೀತ ನಿರ್ದೇಶಕನಾಗಲು ಅಮ್ಮನೇ ಕಾರಣ. ನಾನು ಸಂಗೀತವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದು ಆಕೆಯೇ, ಆಕೆಗೆ ಒಂದು ವಿಶಿಷ್ಟವಾದ ಜ್ಞಾನವಿದೆ' ಎಂದಿದ್ದರು. ರೆಹಮಾನ್ 'ಮಾ ತುಜೆ ಸಲಾಮ್' ಹಾಡು ಮಾಡಿದ್ದಕ್ಕೂ ಅವರ ತಾಯಿಯೇ ಕಾರಣವಂತೆ.
Music composer AR Rahman’s mother has died. He took to Twitter and Instagram to share a picture of her in her memory.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm