ಬ್ರೇಕಿಂಗ್ ನ್ಯೂಸ್
29-12-20 12:18 pm Source: FILMIBEAT Shruthi Gk ಸಿನಿಮಾ
ಮುಂಗಾರು ಮಳೆ.. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆ ಸೃಷ್ಟಿಸಿದ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಬಂದ ಮುಂಗಾರು ಮಳೆ ಸಿನಿಮಾಗೆ ಕನ್ನಡ ಸಿನಿಪ್ರಿಯರು ಮನ ಸೋತಿದ್ದರು. ಚಿತ್ರದ ಕಥೆ, ಡೈಲಾಗ್, ಗಣೇಶ್ ಅಭಿನಯ, ಲೊಕೇಶನ್, ಮಳೆ, ಅದ್ಭುತವಾದ ಸಂಗೀತಕ್ಕೆ ಪ್ರೇಕ್ಷಕರು ತಲೆಬಾಗಿದ್ದರು. 2006ರಲ್ಲಿ ರಿಲೀಸ್ ಆದ ಮುಂಗಾರು ಮಳೆ ಸಿನಿಮಾಗೆ ಈಗ 14 ವರ್ಷದ ಸಂಭ್ರಮ. ಹೌದು, ಇವತ್ತಿಗೆ ಸರಿಯಾಗಿ 14 ವರ್ಷಗಳ ಹಿಂದೆ ಮುಂಗಾರು ಮಳೆ ಸಿನಿಮಾ ರಿಲೀಸ್ ರಾಜ್ಯದಾದ್ಯಂತ ಬಿಡುಗೆಯಾಗಿತ್ತು.
ಗಣೇಶ್ ಗೆ ಸ್ಟಾರ್ ಗಿರಿ ತಂದುಕೊಟ್ಟ ಸಿನಿಮಾ
ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟಕ್ಕೆ ಯಶಸ್ಸು ಕಂಡ ಮುಂಗಾರು ಮಳೆ ಚಿತ್ರ, ಗಣೇಶ್ ಸಿನಿ ಬದುಕನ್ನೇ ಬದಲಾಯಿಸಿದ ಸಿನಿಮಾವಾಗಿದೆ. ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಈ ಸಿನಿಮಾ ಮೂಲಕ ರಾತ್ರೋ ರಾತ್ರಿ ಸ್ಟಾರ್ ಆಗಿ ಹೊರಹೊಮ್ಮಿದರು. ನಿರ್ದೇಶಕ ಯೋಗರಾಜ್ ಭಟ್ ಅವರಿಗೂ ಸ್ಟಾರ್ ಗಿರಿ ತಂದುಕೊಟ್ಟ ಚಿತ್ರವಿದು.

ಪೂಜಾ ಗಾಂಧಿ ನಟನೆಯ ಚೊಚ್ಚಲ ಸಿನಿಮಾ
ಚಿತ್ರದಲ್ಲಿ ಗಣೇಶ್ ಗೆ ನಾಯಕಿಯಾಗಿ ಪೂಜಾ ಗಾಂಧಿ ಕಾಣಿಸಿಕೊಂಡಿದ್ದಾರೆ. ಪೂಜಾ ಗಾಂಧಿಗೆ ಇಂದು ಚೊಚ್ಚಲ ನಟನೆಯ ಸಿನಿಮಾ. ಮೊದಲ ಸಿನಿಮಾದಲ್ಲೇ ದೊಡ್ಡ ಯಶಸ್ಸು ಗಳಿಸಿ ಕನ್ನಡ ಪ್ರೇಕ್ಷಕರ ಹೃದಯ ಗೆದ್ದಿದ್ದರು. ಪ್ರೀತಮ್ ಮತ್ತು ನಂದಿನಿಯ ನವಿರಾದ ಪ್ರೇಮಕಥೆಗೆ ಚಿತ್ರಪ್ರೇಮಿಗಳು ಮನಸೂರೆಗೊಂಡಿದ್ದರು.

ಗಾಳಿಪಟ ಮೂಲಕ ಮತ್ತೆ ಒಂದಾದ ಗಣೇಶ್-ಭಟ್ರು
ಈ ಸಿನಿಮಾ ಬಳಿಕ ಗಣೇಶ್ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾದರು. ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಂಡರು. ಮುಂಗಾರು ಮಳೆ ಬಳಿಕ ಗಣೇಶ್ ಮತ್ತು ಯೋಗರಾಜ್ ಭಟ್ ಜೋಡಿ ಗಾಳಿಪಟ ಸಿನಿಮಾ ಮೂಲಕ ಮತ್ತೆ ಒಂದಾದರು. ಆದರೆ ಈ ಸಿನಿಮಾ ಮುಂಗಾರು ಮಳೆಯಷ್ಟು ಯಶಸ್ಸು ಕಾಣಲಿಲ್ಲ.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm