ಬ್ರೇಕಿಂಗ್ ನ್ಯೂಸ್
29-12-20 12:25 pm Source: FILMIBEAT ಸಿನಿಮಾ
ತಮಿಳುನಾಡು, ಡಿ.29: ಕೆಲವು ದಿನಗಳ ಹಿಂದಷ್ಟೆ, ತಾವು ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡುವುದಾಗಿ ಹೇಳಿದ್ದ ರಜನೀಕಾಂತ್ ಈಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಆರೋಗ್ಯ ಕಾರಣ ನೀಡಿ ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿದ್ದಾರೆ ನಟ ರಜನೀಕಾಂತ್. ಮಂಗಳವಾರ ಟ್ವಿಟ್ಟರ್ನ ಈ ವಿಷಯವನ್ನು ಪ್ರಕಟಿಸಿದ್ದಾರೆ ರಜನಿ.
ರಜನೀಕಾಂತ್ ಅವರು ತಮ್ಮ ಪಕ್ಷದ ಘೋಷಣೆಯನ್ನು ಡಿಸೆಂಬರ್ 31 ರಂದು ಮಾಡುವವರಿದ್ದರು. ಪಕ್ಷದ ಉದ್ಘಾಟನೆ ಜನವರಿ ತಿಂಗಳಲ್ಲಿ ಮಾಡುವುದಾಗಿ ಇದೇ ತಿಂಗಳ ಆರಂಭದಲ್ಲಿ ಹೇಳಿದ್ದರು. ರಜನೀಕಾಂತ್ ರಾಜಕೀಯ ಪ್ರವೇಶ ತಮಿಳುನಾಡು ರಾಜಕೀಯ ರಂಗದ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂಬ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಈಗ ಎಲ್ಲಾ ಉಲ್ಟಾ ಆಗಿದೆ.
ನಟ ರಜನೀಕಾಂತ್ ಅವರು ಎರಡು ದಿನಗಳ ಹಿಂದಷ್ಟೆ ಅನಾರೋಗ್ಯದಿಂದಾಗಿ ಹೈದರಾಬಾದ್ನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ರಕ್ತದೊತ್ತಡದಲ್ಲಿ ಏರು-ಪೇರಾಗಿತ್ತು ಎಂದು ವೈದ್ಯರು ಹೇಳಿದ್ದರು. ಪ್ರಸ್ತುತ ಡಿಸ್ಚಾರ್ಜ್ ಆಗಿ ಮನೆಯಲ್ಲಿರುವ ರಜನೀಕಾಂತ್ಗೆ ಪೂರ್ಣ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm