ಬ್ರೇಕಿಂಗ್ ನ್ಯೂಸ್
29-12-20 03:29 pm Source: FILMIBEAT Manjunatha C ಸಿನಿಮಾ
ಹೈದರಾಬಾದ್, ಡಿ.29: ನಟ ಸೋನು ಸೂದ್ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಹೆಚ್ಚಾಗಿದ್ದಾರೆ. ಅದಕ್ಕೆ ಕಾರಣ ಅವರು ಮಾಡಿದ ಸೇವೆ. ಕೊರೊನಾ ಲಾಕ್ಡೌನ್ ಸಮಯದಲ್ಲಿ ಬಿಡುವಿಲ್ಲದೆ ಲಕ್ಷಾಂತರ ಮಂದಿಗೆ ಸಹಾಯ ಮಾಡಿದ್ದಾರೆ ನಟ ಸೋನು ಸೂದ್. ಸಾವಿರಾರು ಮಂದಿ ವಲಸೆ ಕಾರ್ಮಿಕರನ್ನು ಅವರುಗಳು ಸ್ವಂತ ಊರುಗಳಿಗೆ ತಲುಪಿಸಿದ್ದಾರೆ. ಉಚಿತ ಆಹಾರ ಹಂಚಿಕೆ, ನಿರ್ಗತಿಕರಿಗೆ ವಸತಿ ವ್ಯವಸ್ಥೆ, ವೈದ್ಯರುಗಳಿಗೆ, ಆರೋಗ್ಯ ಕಾರ್ಯಕರ್ತರಿಗೆ ಸಹಾಯ, ಸರ್ಕಾರಕ್ಕೆ ದೇಣಿಗೆ ಹೀಗೆ ಹಲವಾರು ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಸೋನು ಸೂದ್.
ಈಗ ಲಾಕ್ಡೌನ್ ಮುಗಿದ ಬಳಿಕವೂ ತಮ್ಮ ಸೇವೆ ಜಾರಿಯಲ್ಲಿಟ್ಟಿದ್ದಾರೆ ಸೋನು ಸೂದ್, ಸಹಾಯ ಕೇಳಿ ಬರುತ್ತಿರುವ ಹಲವರಿಗೆ ಹಲವು ರೀತಿಯ ಸಹಾಯಗಳನ್ನು ಮಾಡಿದ್ದಾರೆ ಸೋನು ಸೂದ್. ಅವರ ಈ ಮಾನವೀಯ ಗುಣದಿಂದ ಕೋಟ್ಯಂತರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಸಹ ಸಂಪಾದಿಸಿದ್ದಾರೆ ಸೋನು ಸೂದ್.
ರಸ್ತೆ ಬದಿ ಹೋಟೆಲ್ಗೆ ಸೋನು ಸೂದ್ ಭೇಟಿ
ಹೈದರಾಬಾದ್ನಲ್ಲಿ ಸೋನು ಸೂದ್ ಅಭಿಮಾನಿಯೊಬ್ಬರು ತಮ್ಮ ರಸ್ತೆ ಬದಿಯ ಪುಟ್ಟ ಹೋಟೆಲ್ಗೆ ಸೋನು ಸೂದ್ ಹೆಸರಿಟ್ಟಿದ್ದಾರೆ. 'ಲಕ್ಷ್ಮಿ ಸೋನು ಸೂದ್ ಫಾಸ್ಟ್ ಫುಡ್' ಹೆಸರಿಟ್ಟು ಅಂಗಡಿ ತೆರೆದಿದ್ದಾರೆ. ಈ ವಿಷಯ ತಿಳಿದ ಸೂನು ಸೂದ್ ರಸ್ತೆ ಬದಿ ಅಂಗಡಿಗೆ ಭೇಟಿ ನೀಡಿದ್ದರು.

ಎಗ್ ರೈಸ್ ಸವಿದ ಸೋನು ಸೂದ್
ಅಭಿಮಾನಿ ಯ ಅಂಗಡಿಗೆ ಸರ್ಪ್ರೈಸ್ ಭೇಟಿ ಕೊಟ್ಟ ಸೋನು ಸೂದ್, ಅಭಿಮಾನಿ ಮಾಡಿಕೊಟ್ಟ 'ಎಗ್ ರೈಸ್, ಎಗ್ ಮಂಚೂರಿ ಸವಿದಿದ್ದಾರೆ. ಅಷ್ಟೇ ಅಲ್ಲ ತಾವೂ ಸಹ ಎಗ್ ರೈಸ್ ಮಾಡಿ ಗ್ರಾಹಕರಿಗೆ ನೀಡಿದ್ದಾರೆ. ಹೊರಡುವ ಮುನ್ನಾ ಅಭಿಮಾನಿಯ ತಾಯಿಯ ಕೊರಳಿಗೆ ಹಾರ ಹಾಕಿ ಅವರನ್ನು ಗೌರವಿಸಿದ್ದಾರೆ.
This News Article is a Copy of FILMIBEAT
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm