ಬ್ರೇಕಿಂಗ್ ನ್ಯೂಸ್
30-12-20 11:42 am Source: FILMIBEAT Shruthi Gk ಸಿನಿಮಾ
Photo credits : google
ಪ್ರಣಯರಾಜ ಎಂದಕ್ಷಣ ಮೊದಲು ನೆನಪಾಗುವುದು ಹಿರಿಯ ನಟ ಶ್ರೀನಾಥ್. 1970ರ ದಶಕಗಳಲ್ಲಿ ರೊಮ್ಯಾಂಟಿಕ್ ಸಿನಿಮಾಗಳ ಮೂಲಕವೇ ಹೆಚ್ಚು ಯಶಸ್ಸು ಗಳಿಸಿದ್ದ ಶ್ರೀನಾಥ್ ಬಳಿಕ ಪ್ರಣಯ ರಾಜ ಆಗಿಯೇ ಖ್ಯಾತಿ ಗಳಿಸಿದ್ದಾರೆ. ಇದೇ ಹೆಸರಿನಲ್ಲಿ ಈಗ ಹೊಸ ಸಿನಿಮಾ ಸೆಟ್ಟೇರಿದ್ದು, ಪ್ರಣಯ ರಾಜನಾಗಿ ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಭುವನ್ ಪೊನ್ನಣ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ವಿಶೇಷವಾಗಿ ಪ್ರಣಯ ರಾಜ ಸಿನಿಮಾದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ.
ನಾಯಕಿಯರ ಮಧ್ಯೆ ಕುಳಿತಿರುವ ಭುವನ್ ಪೊನ್ನಣ್ಣ ಲುಕ್ ಗಮನ ಸೆಳೆಯುತ್ತಿದೆ. ಅಂದಹಾಗೆ ಪ್ರಣಯ ರಾಜ ಚಿತ್ರಕ್ಕೆ ಸುದರ್ಶನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿರುವ ಸಿನಿಮಾತಂಡ ಮುಂದಿನ ವರ್ಷದಿಂದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸದ್ಯ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ ಲುಕ್ ರಿಲೀಸ್ ಆಗಿದ್ದು, ಚಿತ್ರಪ್ರಿಯ ಗಮನ ಸಳೆಯುತ್ತಿದೆ.

ಇನ್ನೂ ಈ ಸಿನಿಮಾದ ವಿಶೇಷ ಎಂದರೆ ಭವನ್ ಪೊನ್ನಣ್ಣ ಜೊತೆ 21 ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. 21ನಾಯಕಿಯರಲ್ಲಿ ಬೇರೆ ಬೇರೆ ಭಾಷೆಯ ಕಲಾವಿದರು ಇರಲಿದ್ದಾರೆ ಎನ್ನಲಾಗುತ್ತಿದೆ. ಇವರಲ್ಲಿ 3 ಪ್ರಮುಖ ನಾಯಕಿಯರು ಎಂದು ಹೇಳಲಾಗುತ್ತಿದೆ. ಈಗಾಗಲೇ 18 ನಾಯಕಿಯರು ಫೈನಲ್ ಆಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಟ ಭುವನ್ ಮೊದಲು ರಾಂಧವ ಸಿನಿಮಾ ಮೂಲಕ ಚಿತ್ರಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಯಶಸ್ಸು ಕಾಣಲಿಲ್ಲ. ಇದೀಗ ರೊಮ್ಯಾಂಟಿಕ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ. ಪ್ರಯಣ ರಾಜ ಲೈಕ್ರಾ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ. ವಿಕಾಶ್ ರಾಜ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm