ಬ್ರೇಕಿಂಗ್ ನ್ಯೂಸ್
11-08-20 08:56 am Headline Karnataka News Network ಸಿನಿಮಾ
ಆಗಸ್ಟ್ 11: ಸುಶಾಂತ್ ಸಿಂಗ್ ಸಾವಿನ ನಂತರ ಕಂಗನಾ ತಮ್ಮ ಹೇಳಿಕೆ ಹಾಗೂ ಟ್ವೀಟ್ಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಸ್ಟಾರ್ ಕಿಡ್ಸ್ ಹಾಗೂ ಸ್ವಜನಪಕ್ಷಪಾತದ ವಿರುದ್ಧ ದನಿ ಎತ್ತುತ್ತಿರುವ ಕಂಗನಾ ಈಗ ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ಮೇಲೂ ಟ್ವೀಟ್ ವಾರ್ ನಡೆಸಿದ್ದಾರೆ.
ಸುಶಾಂತ್ ಸಿಂಗ್ ಸಾವಿನ ನಂತರ ಕಂಗನಾ ಸ್ಟಾರ್ ಕಿಡ್ಸ್ ಹಾಗೂ ಸ್ವಜನಪಕ್ಷಪಾತದ ವಿರುದ್ಧ ಹೋರಾಟಕ್ಕಿಳಿದಿದ್ದಾರೆ.
ಸುಶಾಂತ್ ಸಾವಿಗೆ ಸ್ವಜನಪಕ್ಷಪಾತದ ಜೊತೆಗೆ ಬಿ-ಟೌನ್ನ ದೊಡ್ಡ ಕುಟುಂಬಗಳು ಎನಿಸಿಕೊಂಡಿರುವ ಕೆಲವರು ಪರೋಕ್ಷವಾಗಿ ಕಾರಣ ಎಂದು ಆರೋಪಿಸುತ್ತಾ ಬಂದಿದ್ದಾರೆ.
ಸುಶಾಂತ್ ಸಿಂಗ್ ಸಾವಿನ ನಂತರ ದೀಪಿಕಾ, ತಮ್ಮ ಇನ್ಸ್ಟಾಗ್ರಾಂ ಸ್ಟೇಟಸ್ನಲ್ಲಿ ಮಾನಿಕ ಖಿನ್ನತೆ ಕುರಿತಾಗಿ ಸಾಲು ಸಾಲು ಸ್ಟೋರಿಗಳನ್ನು ಪೋಸ್ಟ್ ಮಾಡಿದ್ದರು. ಆಗಲೂ ಕಂಗನಾ ಈ ಬಗ್ಗೆ ಟೀಕಿಸಿದ್ದರು.
ಈಗಲೂ ಸಹ ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ವಿರುದ್ಧ ಟ್ವೀಟ್ ಮಾಡುತ್ತಾ ಕೊಂಚ ಖಾರವಾಗಿ ಟೀಕಿಸಿದ್ದಾರೆ.
ಟ್ವೀಟಿಗರೊಬ್ಬರು ಕಂಗನಾ ಹಾಗೂ ಸುಶಾಂತ್ ಅವರ ಹಿಟ್ ಸಿನಿಮಾ ಹಾಗೂ ಸಾಲು ಸಾಲು ಫ್ಲಾಪ್ ಕೊಟ್ಟ ರಣಬೀರ್ ಅವರ ಚಿತ್ರಗಳ ಕುರಿತಾಗಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಂಗನಾ, ರಣಬೀರ್ ಹಾಗೂ ದೀಪಿಕಾ ಬಗ್ಗೆ ಸಖತ್ ಖಾರವಾಗಿ ಟೀಕಿಸಿದ್ದಾರೆ.
ರಣಬೀರ್ ಕಪೂರ್ಗೆ ಹುಡುಗಿಯರ ಹುಚ್ಚಿದೆ. ಆದರೆ ಅವರನ್ನು ಯಾರೂ ರೇಪಿಸ್ಟ್ ಎನ್ನುವ ಧೈರ್ಯ ತೋರುವುದಿಲ್ಲ ಎಂದಿದ್ದಾರೆ ಕಂಗನಾ.


ದೀಪಿಕಾ ಪಡುಕೋಣೆ ಸ್ವಘೋಷಿತ ಮಾನಸಿಕ ರೋಗಿ. ಇಂತಹ ನಟಿಯನ್ನು ಯಾರೂ ಸೈಕೋ ಎನ್ನುವುದಿಲ್ಲ. ಕೆಲವೊಂದು ಪದಗಳು ಏನಿದ್ದರೂ ಹೊರಗಿನಿಂದ ಬಂದ ನಟ-ನಟಿಯರಿಗೆ ಮಾತ್ರ ಮೀಸಲು ಎಂದು ಟೀಕಿಸಿದ್ದಾರೆ ಕಂಗನಾ.
ಇಂಡಸ್ಟ್ರಿಯಲ್ಲಿ ಸ್ಟಾರ್ ಕಿಡ್ಸ್ ಹಾಗೂ ಹೊರಗಿನಿಂದ ಬಂದ ಕಲಾವಿದರ ನಡುವೆ ತಾರತಮ್ಯ ಇಲ್ಲದೇ ಹೋದಾಗ ಮಾತ್ರ ಎಲ್ಲ ಸರಿಯಾಗುತ್ತದೆ ಎನ್ನುವುದು ಕಂಗನಾರ ಅಭಿಪ್ರಾಯ.
ಇದೇ ಬಾಲಿವುಡ್ನಲ್ಲಿ ಹೊರಗಿನಿಂದ ಬಂಧ ಪ್ರತಿಭಾವಂತ ಕಲಾವಿದರನ್ನು ನಿರ್ಲಕ್ಷಿಸುವ ಮಾಫಿಯಾ ಇದೆ. ಇದಕ್ಕೆ ಕೆಲವು ನಟ-ನಟಿಯರು ಬೆಂಬಲವಾಗಿದ್ದಾರೆ ಎಂದು ಬಹಳ ಹಿಂದಿನಿಂದ ಕಂಗನಾ ಆರೋಪಿಸುತ್ತಲೇ ಬಂದಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm