ಬ್ರೇಕಿಂಗ್ ನ್ಯೂಸ್
31-12-20 10:41 am Headline Karnataka News Network ಸಿನಿಮಾ
ಬೆಂಗಳೂರು, ಡಿ.31:ನಮ್ಮ ಸಿಂಹ ಯಾವತ್ತಿದ್ದರೂ ಸಿಂಹವೇ. ರಸ್ತೆಯಲ್ಲಿ ನಾಯಿಗಳು ಬೊಗಳಿದ ತಕ್ಷಣ ದೇವಲೋಕ ಹಾಳಾಗುವುದಿಲ್ಲ ಎಂದು ವಿಷ್ಣು ಪುತ್ಥಳಿ ಧ್ವಂಸಗೊಳಿಸಿದವರಿಗೆ ವಿಷ್ಣುವರ್ಧನ್ ಪುತ್ರಿ ಕೀರ್ತಿ ಚಾಟಿ ಬೀಸಿದ್ದಾರೆ.
ವಿಷ್ಣುವರ್ಧನ್ ಸ್ಮರಣೆ ಹಿನ್ನೆಲೆ ಮೈಸೂರಿನಲ್ಲಿ ಸ್ಮಾರಕಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, 'ಎಲ್ಲರೂ ತಿಳಿದುಕೊಳ್ಳಬೇಕಾದ ವಿಷಯವೆಂದರೇ ತಂದೆಯ ಪುತ್ಥಳಿ ಧ್ವಂಸ ಮಾಡಿದ ಮಾತ್ರಕ್ಕೆ ಅವರ ಹೆಸರು ಅಳಿಸಲು ಸಾಧ್ಯವಾಗುವುದಿಲ್ಲ. ಅವರ ಅಸ್ತಿತ್ವಕ್ಕೆ, ಅವರ ಹೆಸರಿಗೆ ಎಂದು ಧಕ್ಕೆ ಬರುವುದಿಲ್ಲ. ತಂದೆಯ ಹೆಸರು ಅವರ ಮೇಲಿನ ಪ್ರೀತಿ ಅಭಿಮಾನಿಗಳ ಮನಸ್ಸಿನಲ್ಲಿದೆ' ಎಂದರು.
'ಇನ್ನೊಂದು ವರ್ಷದಲ್ಲಿ ತಂದೆಯ ಸ್ಮಾರಕ ಮೈಸೂರಿನಲ್ಲಿ ನಿರ್ಮಾಣವಾಗಲಿದೆ. ಅದು ಎಲ್ಲರನ್ನೂ ತನ್ನತ್ತ ಸೆಳೆಯುವ ದೇಗುಲವಾಗಲಿದೆ. ತಂದೆಯ ಸ್ಮಾರಕ ನಿರ್ಮಾಣ ತಡವಾಗಿ ಆಗುತ್ತಿದೆ. ಆದರೆ ಒಳ್ಳೆಯ ಕೆಲಸಗಳು ಸ್ವಲ್ಪ ತಡವಾಗಿಯೇ ಆಗುತ್ತವೆ. ತಂದೆ ಎಂದಾಕ್ಷಣ ಅವರ ಪ್ರೀತಿಯೇ ನೆನಪಾಗುತ್ತದೆ. ಇಂದು ಅವರ ಸ್ಮರಣೆ ಮಾಡುವ ಎಲ್ಲ ಅಭಿಮಾನಿಗಳಿಗೆ ನಮ್ಮ ಧನ್ಯವಾದ ಹಾಗೂ ಕೃತಜ್ಞರಾಗಿದ್ದೇವೆ' ಎಂದು ಕೀರ್ತಿ ವಿಷ್ಣುವರ್ಧನ್ ಹೇಳಿದ್ದಾರೆ.
'ಸಾಹಸ ಸಿಂಹ' ಡಾ. ವಿಷ್ಣುವರ್ಧನ್ ಅವರು ನಿಧನರಾಗಿ (ಡಿ.30) 11 ವರ್ಷ ಕಳೆದಿದೆ. ಬೆಂಗಳೂರಿನ 'ಅಭಿಮಾನ್ ಸ್ಟುಡಿಯೋ' ಆವರಣದಲ್ಲಿ ಇರುವ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು ತೆರಳಿ ನಮನ ಸಲ್ಲಿಸುತ್ತಿದ್ದಾರೆ. ವಿಷ್ಣು ಕುಟುಂಬಸ್ಥರು ಮೈಸೂರಿನಲ್ಲಿರುವ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ.
“Our lion is always a lion, the daughter of Vishnuvardhan. Vishnu Vardhan, daughter of Vishnu Vardhan, has spoken to the devastation of the Vishnu’s daughter that the heavens will not be destroyed as soon as the dog's bark in the street.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm