ಬ್ರೇಕಿಂಗ್ ನ್ಯೂಸ್
01-01-21 11:20 am Source: FILMIBEAT ಸಿನಿಮಾ
ತೆಲುಗು ಸಿನಿಮಾರಂಗದ ಖ್ಯಾತ ಕಲಾವಿದ ನರ್ರಿಂಗ್ ಯಾದವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ನರ್ಸಿಂಗ್ ಯಾದವ್ ನಿನ್ನೆ ಸಂಜೆ ಹೈದರಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನರ್ಸಿಂಗ್ ಯಾದವ್ ಅವರಿಗೆ 52 ವರ್ಷವಾಗಿತ್ತು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ನರ್ಸಿಂಗ್ ಯಾದವ್ ಅವರನ್ನು ಹೈದರಾಬಾದ್ ನ ಸೋಮಾಜಿಗೊಡದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನರ್ಸಿಂಗ್ ಯಾದವ್ ಕೊನೆಯುಸಿರೆಳೆದಿದ್ದಾರೆ.
ನರ್ಸಿಂಗ್ ಯಾದವ್ ಅನೇಕ ಸಿನಿಮಾಗಳಲ್ಲಿ ಹಾಸ್ಯ ಮತ್ತು ಖಳನಟನಾಗಿ ಮಿಂಚಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿ ಸೇರಿದಂತೆ ಸುಮಾರು 30ಕ್ಕು ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. 1968ರಲ್ಲಿ ಜನಿಸಿದ ನರ್ಸಿಂಗ್ ಯಾದವ್, ಹೇಮಹೆಮಿಲು ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಬಳಿಕ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಮೊಮೆಂಟ್ ಸಿನಿಮಾದಲ್ಲಿ ನಟಿಸಿದ್ದ ನರ್ಸಿಂಗ್ ಯಾದವ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತು.
ಸಂದರ್ಶನವೊಂದರಲ್ಲಿ ರಾಮ್ ಗೋಪಾಲ್ ವರ್ಮ ಬಗ್ಗೆ ಮಾತನಾಡಿದ್ದ ನರ್ಸಿಂಗ್ ಯಾದವ್, 'ನಾನು ನಟನೆ ಹೇಗೆ ಮಾಡಬೇಕು ಎಂಬುದನ್ನು ಅವರಿಂದ ಕಲಿತುಕೊಂಡೆ' ಎಂದು ಹೇಳಿದ್ದರು. ಯಾದವ್ ಮಾಯಲೋಡು, ಅಲ್ಲರಿ ಪ್ರೇಮಿಕುಡು, ಮುಠಾಮೇಸ್ತ್ರಿ, ಮಾಸ್ಟರ್ , ನವೋಸ್ತಾನಂತೆ ನೆನೋದ್ದಂಟಾನಾ, ಈಡಿಯಟ್, ಪೋಕಿರಿ, ಜಾನಿ ಸೇರಿದಂತೆ ಪ್ರಮುಖ ಸಿನಿಮಾಗಳಲ್ಲಿ ನಟಿಸಿದ್ದಾರೆ. ನರ್ಸಿಂಗ್ ಯಾದವ್ ಕೊನೆಯ ಬಾರಿಗೆ ನರ್ಸಿಂಗ್ ಯಾದವ್ ಚಿರಂಜೀವಿ ಅಭಿನಯದ 150ನೇ ಸಿನಿಮಾ ಖೈದಿ ನಂಬರ್ 150 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನರ್ಸಿಂಗ್ ಯಾದವ್ ಪತ್ನಿ ಚಿತ್ರ ರುತ್ವಿಕ್ ಮತ್ತು ಮಗನನ್ನು ಅಗಲಿದ್ದಾರೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm