ಬ್ರೇಕಿಂಗ್ ನ್ಯೂಸ್
 
            
                        01-01-21 11:25 am Source: FILMIBEAT Bharath Kumar K ಸಿನಿಮಾ
 
            ಹೊಸ ವರ್ಷದ ಪ್ರಯುಕ್ತ ಬಾಲಿವುಡ್ನಲ್ಲಿ ಮೊದಲ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದೆ. ನಟ ರಣ್ಬೀರ್ ನಟಿಸುತ್ತಿರುವ ಮೆಗಾ ಸಿನಿಮಾ ಅನೌನ್ಸ್ ಆಗಿದ್ದು, ಈ ಚಿತ್ರಕ್ಕೆ 'ಅನಿಮಲ್' ಎಂದು ಹೆಸರಿಟ್ಟಿದ್ದಾರೆ. 'ಶಂಶೀರ' ಮತ್ತು 'ಬ್ರಹ್ಮಾಸ್ತ್ರ' ಸಿನಿಮಾಗಳನ್ನು ಮುಗಿಸಿರುವ ರಣ್ಬೀರ್ ಕಪೂರ್ ಬಿಡುಗಡೆಯಾಗಿ ಎದುರು ನೋಡುತ್ತಿದ್ದಾರೆ. ಈಗ ಮತ್ತೊಂದು ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದು, 2021ರಲ್ಲಿ ಶೂಟಿಂಗ್ ಆರಂಭವಾಗಲಿದೆ.
ಅಂದ್ಹಾಗೆ, ಈ ಚಿತ್ರವನ್ನು ಸಂದೀಪ್ ವಂಗಾ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಸಂದೀಪ್ ಈ ಹಿಂದೆ ತೆಲುಗಿನಲ್ಲಿ ಅರ್ಜುನ್ ರೆಡ್ಡಿ ಮತ್ತು ಹಿಂದಿಯಲ್ಲಿ ಕಬೀರ್ ಸಿಂಗ್ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದರು.
ಈ ಚಿತ್ರವನ್ನು ಭೂಷಣ್ ಕುಮಾರ್, ಕೃಷ್ಣನ್ ಕುಮಾರ್ (ಟಿ-ಸಿರೀಸ್), ಪ್ರಣಯ್ ರೆಡ್ಡಿ ವಂಗ (ಭದ್ರಕಾಳಿ ಪಿಕ್ಚರ್ಸ್) ಮತ್ತು ಮುರಾದ್ ಖೇತಾನಿ (ಸಿನಿ 1 ಸ್ಟುಡಿಯೋಸ್) ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ರಣ್ಬೀರ್ ಕಪೂರ್ ಜೊತೆ ಅನಿಲ್ ಕಪೂರ್, ಬಾಬಿ ಡಿಯಲ್ ಹಾಗೂ ಪರಿಣಿತಾ ಚೋಪ್ರಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
This News Article is a Copy of FILMIBEAT
 
            
            
             
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm