ಬ್ರೇಕಿಂಗ್ ನ್ಯೂಸ್
01-01-21 11:45 am Source: FILMIBEAT ಸಿನಿಮಾ
ನಟ ಅನಿರುದ್ಧ, ನಟನೆಯ ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇದೀಗ ನಟ ಅನಿರುದ್ಧ ಅವರು, ಸಾಮಾಜಿಕ ಜಾಲತಾಣ ಮೂಲಕ ಸಿಎಂ ಯಡಿಯೂರಪ್ಪ ಬಳಿ ಮನವಿಯೊಂದನ್ನು ಮಾಡಿದ್ದಾರೆ. 'ನಮ್ಮ ರಾಜ್ಯದಲ್ಲಿನ ತೆರೆದ ಕಾಲುವೆಗಳನ್ನ ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನ ಬಳಿಸಬಹುದು ಮತ್ತು ಏರಡೂ ಬದಿಯಲ್ಲಿ ಗೋಡೆಗಳನ್ನ ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು' ಎಂಬ ಸಲಹೆ ನೀಡಿದ್ದಾರೆ ಅನಿರುದ್ಧ.

ದೊಡ್ಡ ನೀರಿನ ಕಾಲುವೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿದಲ್ಲಿ, ಕಾಲುವೆಗಳನ್ನು ಮುಚ್ಚಿದಂತೆ ಆಗುವ ಜೊತೆಗೆ ವಿದ್ಯುಚ್ಛಕ್ತಿ ಉತ್ಪಾದನೆಯೂ ಆಗುತ್ತದೆ. ವಿಜಯ್ ರೂಪಾಣಿ ಸಿಎಂ ಆಗಿರುವ ಗುಜರಾತ್ ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.
ಇದು ಮಾತ್ರವಲ್ಲದೆ, ಕಸ ತುಂಬಿಕೊಂಡ ರಸ್ತೆಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಬಿಎಂಪಿ ಗಮನ ಕೊಡುವಂತೆ ಆಗ್ರಹಿಸುತ್ತಿರುತ್ತಾರೆ ಅನಿರುದ್ಧ. ಬೇರೆ ಎಲ್ಲೆಡೆಯೇ ಕಸ ಬಿದ್ದ ದೃಶ್ಯಗಳನ್ನು ಕಂಡುಬಂದರೆ ಅದರ ಚಿತ್ರವನ್ನು ಹಂಚಿಕೊಂಡು ಸಂಬಂಧಪಟ್ಟವರನ್ನು ಸ್ವಚ್ಚತೆಗಾಗಿ ಆಗ್ರಹಿಸೋಣ ಎಂದು ಕರೆ ಸಹ ನೀಡಿದ್ದಾರೆ.
This News Article is a Copy of FILMIBEAT
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 02:25 pm
HK News Staffer
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm