ಬ್ರೇಕಿಂಗ್ ನ್ಯೂಸ್
02-01-21 10:42 am Source: FILMIBEAT ಸಿನಿಮಾ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೊಸ ವರ್ಷದ ಮೊದಲ ದಿನವೇ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿದ್ದ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡುವ ಮೂಲಕ ದೀಪಿಕಾ ಅಚ್ಚರಿ ಮೂಡಿಸಿದ್ದರು.
ದೀಪಿಕಾ ಅವರ ಈ ದಿಢೀರ್ ನಿರ್ಧಾರಕ್ಕೆ ಕಾರಣವೇನು ಎನ್ನುವುದು ಬಹಿರಂಗವಾಗಿಲ್ಲ. ಆದರೆ ಎಲ್ಲಾ ಪೋಸ್ಟ್ ಗಳನ್ನು ಡಿಲೀಟ್ ಮಾಡಿರುವುದು ಅಭಿಮಾನಿಗಳಿಗೆ ಆಘಾತ ತಂದಿದೆ. ಡಿಸೆಂಬರ್ 31ರ ರಾತ್ರಿ ಎಲ್ಲಾ ಪೋಸ್ಟ್ ಗಳನ್ನು ದೀಪಿಕಾ ಡಿಲೀಟ್ ಮಾಡಿದ್ದಾರೆ. ದೀಪಿಕಾ ಅವರ ಈ ನಡೆ ಅಭಿಮಾನಿಗಳಿಗೆ ಮಾತ್ರವಲ್ಲದೆ ಬಾಲಿವುಡ್ ಮಂದಿಗೂ ಅಚ್ಚರಿ ಮೂಡಿಸಿದೆ. ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಬಳಿಕ ದೀಪಿಕಾ ಆಡಿಯೋ ಸಂದೇಶವನ್ನು ರವಾನಿಸಿದ್ದಾರೆ. ದೀಪಿಕಾ ಆಡಿಯೋದಲ್ಲಿ ಏನಿದೆ?

ಆಡಿಯೋ ಸಂದೇಶ ರವಾನಿಸಿದ ದೀಪಿಕಾ
ದೀಪಿಕಾ ಪೋಸ್ಟ್ ಡಿಲೀಟ್ ಆಗುತ್ತಿದ್ದಂತೆ ಖಾತೆ ಹ್ಯಾಕ್ ಆಗಿದೆಯಾ ಎಂದು ಎಲ್ಲರೂ ಭಾವಿಸಿದ್ದರು. ಬಳಿಕ ದೀಪಿಕಾ ಆಡಿಯೋ ಡೈರಿ ವೇದಿಕೆ ಮೂಲಕ ಇನ್ಸ್ಟಾಗ್ರಾಮ್ ನಲ್ಲಿ ಆಡಿಯೋ ಸಂದೇಶ ರವಾನಿಸಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ದೀಪಿಕಾ ಮೊದಲ ಪೋಸ್ಟ್ ನೋಡಿ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
2020ಕ್ಕೆ ಧನ್ಯವಾದ ತಿಳಿಸಿದ ದೀಪಿಕಾ
ಈ ಆಡಿಯೋದಲ್ಲಿ ದೀಪಿಕಾ, 'ಎಲ್ಲರಿಗೂ ನಮಸ್ಕಾರ, ನನ್ನ ಆಡಿಯೋ ಡೈರಿಗೆ ಸ್ವಾಗತ. ಇದು ನನ್ನ ಯೋಚನೆ ಮತ್ತು ಭಾವನೆಗಳನ್ನು ಹಂಚಿಕೊಳ್ಳುವ ವೇದಿಕೆ. 2020ನೇ ವರ್ಷ ಎಲ್ಲರಿಗೂ ಅನಿಶ್ಚಿತತೆ ಕಾಡಿತ್ತು. ಆದರೆ ನಾನು ಧನ್ಯವಾದ ಹೇಳುತ್ತೇನೆ. 2021ಕ್ಕೆ ನನಗೂ ಹಾಗೂ ಎಲ್ಲರಿಗೂ ಉತ್ತಮ ಆರೋಗ್ಯ ಹಾಗೂ ನೆಮ್ಮದಿ ಸಿಗಲಿ ಎಂದು ಆಶಿಸುತ್ತೇನೆ. ಹೊಸ ವರ್ಷದ ಶುಭಾಶಯಗಳು' ಎಂದು ಹೇಳಿದ್ದಾರೆ.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
26-02-26 11:04 pm
mangalore
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm