ಬ್ರೇಕಿಂಗ್ ನ್ಯೂಸ್
20-03-26 09:49 pm HK News Staffer ಸಿನಿಮಾ
ಬೆಂಗಳೂರು, ಮಾರ್ಚ್ 20: ಕಾಂತಾರ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿರುವ ನಟ ರಿಷಬ್ ಶೆಟ್ಟಿ ಯುಗಾದಿ ದಿನವೇ ಹೊಸ ಸುದ್ದಿ ಕೊಟ್ಟಿದ್ದಾರೆ. ‘ಚಾಪ್ಟರ್ 2’ ಎಂದು ಪೋಸ್ಟ್ ಮಾಡಿ ಅಚ್ಚರಿ ಸೃಷ್ಟಿಸಿದ್ದಾರೆ. ಇದೇ ವೇಳೆ, ರಿಷಬ್ ಶೆಟ್ಟಿ ತಮ್ಮ ಇನ್ಸ್ಟಾ ಖಾತೆಯಿಂದ ಹೊಂಬಾಳೆ ಫಿಲ್ಮ್ಸ್ ಹೆಸರನ್ನು ಅನ್ಫಾಲೋ ಮಾಡಿ ಮತ್ತಷ್ಟು ಅಚ್ಚರಿ ಮೂಡಿಸಿದ್ದಾರೆ.
ಕಾಂತಾರ ಮೊದಲ ಚಿತ್ರ ಬಂದ ಬಳಿಕ 'ಕಾಂತಾರ: ಚಾಪ್ಟರ್ 1’ ಸಿನಿಮಾ ಮಾಡಿದ್ದು ಭಾರೀ ಹೆಸರು ಮತ್ತು ಗಳಿಕೆಯನ್ನೂ ಮಾಡಿತ್ತು. ಇದೀಗ ರಿಷಬ್ ಅವರು ಯುಗಾದಿ ದಿನವೇ ‘ಚಾಪ್ಟರ್ 2’ ಎಂದು ರಿಷಬ್ ಘೋಷಣೆ ಮಾಡಿದ್ದಲ್ಲದೆ ತನ್ನದೇ ಬ್ಯಾನರಿನಡಿ ಸಿನಿಮಾ ಮಾಡುತ್ತಾರೆಯೇ ಎಂಬ ಶಂಕೆಗೀಡು ಮಾಡಿದ್ದಾರೆ.
ಇಲ್ಲಿ ರಿಷಬ್ ‘ಚಾಪ್ಟರ್ 2’ ಘೋಷಣೆ ಮಾಡಿದ್ದಕ್ಕಿಂತಲೂ ಹೊಂಬಾಳೆ ಫಿಲಂಸನ್ನು ಅನ್ ಫಾಲೋ ಮಾಡಿದ್ದು ಹೆಚ್ಚು ಚರ್ಚೆ ಹುಟ್ಟುಹಾಕಿದೆ. ಯಾಕಂದ್ರೆ, ‘ಕಾಂತಾರ’ ಚಿತ್ರ ರಿಷಬ್ ಶೆಟ್ಟಿಯದ್ದಾಗಿದ್ದರೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದು ನಿರ್ಮಾಣ ಹೊಣೆ ಹೊತ್ತ ಹೊಂಬಾಳೆ ಫಿಲ್ಮ್ಸ್ ತಂಡ. ಆದರೆ, ಇದೀಗ ‘ಚಾಪ್ಟರ್ 2’ ಅಂತ ಸುಳಿವು ಕೊಟ್ಟು ಹೊಂಬಾಳೆ ತಂಡವನ್ನು ಅನ್ ಫಾಲೋ ಮಾಡಿದ್ದು ಹೊಸ ಚಿತ್ರಕ್ಕೆ ನಿರ್ಮಾಣದ ಹೊಣೆಯನ್ನು ಬೇರೆಯವರಿಗೆ ಕೊಡುತ್ತಾರಾ, ತಾವೇ ಮಾಡುತ್ತಾರೆಯೇ ಎಂಬ ಸಂಶಯ ಹುಟ್ಟಿಸಿದೆ.
ಆದರೆ ಪೋಸ್ಟ್ ನಲ್ಲಿ ಎಲ್ಲಿಯೂ ‘ಕಾಂತಾರ: ಚಾಪ್ಟರ್ 2’ ಎಂದು ಹೇಳಿಲ್ಲ. ಆದರೆ ಕಾಂತಾರ ಚಿತ್ರದ್ದೇ ಚಾಪ್ಟರ್ 2 ಎನ್ನುವ ಮಾತನ್ನು ಅಭಿಮಾನಿಗಳು ಹೇಳುತ್ತಿದ್ದಾರೆ. ಇದೇ ವೇಳೆ, ರಿಷಬ್ ಅವರು ಇನ್ಸ್ಟಾದಲ್ಲಿ ‘ಕಾಂತಾರ’ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ಖಾತೆಗಳನ್ನು ಅನ್ಫಾಲೋ ಮಾಡಿದ್ದಾರೆ. ಹೀಗಾಗಿ ರಿಷಬ್ ಯಾವ ಅರ್ಥದಲ್ಲಿ ಈ ಟಾಂಗ್ ಕೊಟ್ಟಿದ್ದಾರೆಂದು ಗೊಂದಲವೂ ಸೃಷ್ಟಿಯಾಗಿದೆ.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm