ಬ್ರೇಕಿಂಗ್ ನ್ಯೂಸ್
20-03-26 09:49 pm HK News Staffer ಸಿನಿಮಾ
ಬೆಂಗಳೂರು, ಮಾರ್ಚ್ 20: ಕಾಂತಾರ ಸಿನಿಮಾದಿಂದ ದೊಡ್ಡ ಮಟ್ಟದ ಯಶಸ್ಸು ಕಂಡಿರುವ ನಟ ರಿಷಬ್ ಶೆಟ್ಟಿ ಯುಗಾದಿ ದಿನವೇ ಹೊಸ ಸುದ್ದಿ ಕೊಟ್ಟಿದ್ದಾರೆ. ‘ಚಾಪ್ಟರ್ 2’ ಎಂದು ಪೋಸ್ಟ್ ಮಾಡಿ ಅಚ್ಚರಿ ಸೃಷ್ಟಿಸಿದ್ದಾರೆ. ಇದೇ ವೇಳೆ, ರಿಷಬ್ ಶೆಟ್ಟಿ ತಮ್ಮ ಇನ್ಸ್ಟಾ ಖಾತೆಯಿಂದ ಹೊಂಬಾಳೆ ಫಿಲ್ಮ್ಸ್ ಹೆಸರನ್ನು ಅನ್ಫಾಲೋ ಮಾಡಿ ಮತ್ತಷ್ಟು ಅಚ್ಚರಿ ಮೂಡಿಸಿದ್ದಾರೆ.
ಕಾಂತಾರ ಮೊದಲ ಚಿತ್ರ ಬಂದ ಬಳಿಕ 'ಕಾಂತಾರ: ಚಾಪ್ಟರ್ 1’ ಸಿನಿಮಾ ಮಾಡಿದ್ದು ಭಾರೀ ಹೆಸರು ಮತ್ತು ಗಳಿಕೆಯನ್ನೂ ಮಾಡಿತ್ತು. ಇದೀಗ ರಿಷಬ್ ಅವರು ಯುಗಾದಿ ದಿನವೇ ‘ಚಾಪ್ಟರ್ 2’ ಎಂದು ರಿಷಬ್ ಘೋಷಣೆ ಮಾಡಿದ್ದಲ್ಲದೆ ತನ್ನದೇ ಬ್ಯಾನರಿನಡಿ ಸಿನಿಮಾ ಮಾಡುತ್ತಾರೆಯೇ ಎಂಬ ಶಂಕೆಗೀಡು ಮಾಡಿದ್ದಾರೆ.
ಇಲ್ಲಿ ರಿಷಬ್ ‘ಚಾಪ್ಟರ್ 2’ ಘೋಷಣೆ ಮಾಡಿದ್ದಕ್ಕಿಂತಲೂ ಹೊಂಬಾಳೆ ಫಿಲಂಸನ್ನು ಅನ್ ಫಾಲೋ ಮಾಡಿದ್ದು ಹೆಚ್ಚು ಚರ್ಚೆ ಹುಟ್ಟುಹಾಕಿದೆ. ಯಾಕಂದ್ರೆ, ‘ಕಾಂತಾರ’ ಚಿತ್ರ ರಿಷಬ್ ಶೆಟ್ಟಿಯದ್ದಾಗಿದ್ದರೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದು ನಿರ್ಮಾಣ ಹೊಣೆ ಹೊತ್ತ ಹೊಂಬಾಳೆ ಫಿಲ್ಮ್ಸ್ ತಂಡ. ಆದರೆ, ಇದೀಗ ‘ಚಾಪ್ಟರ್ 2’ ಅಂತ ಸುಳಿವು ಕೊಟ್ಟು ಹೊಂಬಾಳೆ ತಂಡವನ್ನು ಅನ್ ಫಾಲೋ ಮಾಡಿದ್ದು ಹೊಸ ಚಿತ್ರಕ್ಕೆ ನಿರ್ಮಾಣದ ಹೊಣೆಯನ್ನು ಬೇರೆಯವರಿಗೆ ಕೊಡುತ್ತಾರಾ, ತಾವೇ ಮಾಡುತ್ತಾರೆಯೇ ಎಂಬ ಸಂಶಯ ಹುಟ್ಟಿಸಿದೆ.
ಆದರೆ ಪೋಸ್ಟ್ ನಲ್ಲಿ ಎಲ್ಲಿಯೂ ‘ಕಾಂತಾರ: ಚಾಪ್ಟರ್ 2’ ಎಂದು ಹೇಳಿಲ್ಲ. ಆದರೆ ಕಾಂತಾರ ಚಿತ್ರದ್ದೇ ಚಾಪ್ಟರ್ 2 ಎನ್ನುವ ಮಾತನ್ನು ಅಭಿಮಾನಿಗಳು ಹೇಳುತ್ತಿದ್ದಾರೆ. ಇದೇ ವೇಳೆ, ರಿಷಬ್ ಅವರು ಇನ್ಸ್ಟಾದಲ್ಲಿ ‘ಕಾಂತಾರ’ ಹಾಗೂ ‘ಹೊಂಬಾಳೆ ಫಿಲ್ಮ್ಸ್’ ಖಾತೆಗಳನ್ನು ಅನ್ಫಾಲೋ ಮಾಡಿದ್ದಾರೆ. ಹೀಗಾಗಿ ರಿಷಬ್ ಯಾವ ಅರ್ಥದಲ್ಲಿ ಈ ಟಾಂಗ್ ಕೊಟ್ಟಿದ್ದಾರೆಂದು ಗೊಂದಲವೂ ಸೃಷ್ಟಿಯಾಗಿದೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm