ಬ್ರೇಕಿಂಗ್ ನ್ಯೂಸ್
31-07-20 11:33 am Headline Karnataka News Network ಸಿನಿಮಾ
ಹೈದರಾಬಾದ್: ಬಾಹುಬಲಿ ಸಿನಿಮಾ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಅವರ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಈ ಬಗ್ಗೆ ರಾಜಮೌಳಿ ಅವರೇ ಟ್ವೀಟ್ ಮಾಡಿದ್ದು, ಕೆಲವು ದಿನಗಳ ಹಿಂದೆ ನನಗೆ ಹಾಗೂ ನನ್ನ ಕುಟುಂಬದ ಸದಸ್ಯರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಜ್ವರ ಕಡಿಮೆಯಾಯಿತು. ಆದರೆ, ನಾವು ಕೊರೊನಾ ಪರೀಕ್ಷೆ ಮಾಡಿಸಿಕೊಂಡೆವು. ಈ ವೇಳೆ ಅಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ನಾವು ವೈದ್ಯರ ಸಲಹೆಯ ಪ್ರಕಾರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, ನಾವೆಲ್ಲರೂ ಯಾವುದೇ ಗುಣಲಕ್ಷಣಗಳಿಲ್ಲದೇ ಉತ್ತಮವಾಗಿದ್ದೇವೆ. ಆದರೆ, ಎಲ್ಲಾ ರೀತಿಯಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಸೂಚನೆಗಳನ್ನು ಪಾಲಿಸುತ್ತಿದ್ದೇವೆ. ನಾವು ನಮ್ಮ ಪ್ಮಾಸ್ಮಾ ದಾನ ಮಾಡುತ್ತೇವೆ ಹಾಗಾಗಿ ಆ್ಯಂಟಿ ಬಾಡೀಸ್ ವೃದ್ಧಿಸಲು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm