ಬ್ರೇಕಿಂಗ್ ನ್ಯೂಸ್
31-07-20 11:33 am Headline Karnataka News Network ಸಿನಿಮಾ
ಹೈದರಾಬಾದ್: ಬಾಹುಬಲಿ ಸಿನಿಮಾ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಅವರ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಈ ಬಗ್ಗೆ ರಾಜಮೌಳಿ ಅವರೇ ಟ್ವೀಟ್ ಮಾಡಿದ್ದು, ಕೆಲವು ದಿನಗಳ ಹಿಂದೆ ನನಗೆ ಹಾಗೂ ನನ್ನ ಕುಟುಂಬದ ಸದಸ್ಯರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಜ್ವರ ಕಡಿಮೆಯಾಯಿತು. ಆದರೆ, ನಾವು ಕೊರೊನಾ ಪರೀಕ್ಷೆ ಮಾಡಿಸಿಕೊಂಡೆವು. ಈ ವೇಳೆ ಅಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ನಾವು ವೈದ್ಯರ ಸಲಹೆಯ ಪ್ರಕಾರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, ನಾವೆಲ್ಲರೂ ಯಾವುದೇ ಗುಣಲಕ್ಷಣಗಳಿಲ್ಲದೇ ಉತ್ತಮವಾಗಿದ್ದೇವೆ. ಆದರೆ, ಎಲ್ಲಾ ರೀತಿಯಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಸೂಚನೆಗಳನ್ನು ಪಾಲಿಸುತ್ತಿದ್ದೇವೆ. ನಾವು ನಮ್ಮ ಪ್ಮಾಸ್ಮಾ ದಾನ ಮಾಡುತ್ತೇವೆ ಹಾಗಾಗಿ ಆ್ಯಂಟಿ ಬಾಡೀಸ್ ವೃದ್ಧಿಸಲು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm