ಬ್ರೇಕಿಂಗ್ ನ್ಯೂಸ್
31-07-20 11:33 am Headline Karnataka News Network ಸಿನಿಮಾ
ಹೈದರಾಬಾದ್: ಬಾಹುಬಲಿ ಸಿನಿಮಾ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಅವರ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಈ ಬಗ್ಗೆ ರಾಜಮೌಳಿ ಅವರೇ ಟ್ವೀಟ್ ಮಾಡಿದ್ದು, ಕೆಲವು ದಿನಗಳ ಹಿಂದೆ ನನಗೆ ಹಾಗೂ ನನ್ನ ಕುಟುಂಬದ ಸದಸ್ಯರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಜ್ವರ ಕಡಿಮೆಯಾಯಿತು. ಆದರೆ, ನಾವು ಕೊರೊನಾ ಪರೀಕ್ಷೆ ಮಾಡಿಸಿಕೊಂಡೆವು. ಈ ವೇಳೆ ಅಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ನಾವು ವೈದ್ಯರ ಸಲಹೆಯ ಪ್ರಕಾರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, ನಾವೆಲ್ಲರೂ ಯಾವುದೇ ಗುಣಲಕ್ಷಣಗಳಿಲ್ಲದೇ ಉತ್ತಮವಾಗಿದ್ದೇವೆ. ಆದರೆ, ಎಲ್ಲಾ ರೀತಿಯಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಸೂಚನೆಗಳನ್ನು ಪಾಲಿಸುತ್ತಿದ್ದೇವೆ. ನಾವು ನಮ್ಮ ಪ್ಮಾಸ್ಮಾ ದಾನ ಮಾಡುತ್ತೇವೆ ಹಾಗಾಗಿ ಆ್ಯಂಟಿ ಬಾಡೀಸ್ ವೃದ್ಧಿಸಲು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm