ಬ್ರೇಕಿಂಗ್ ನ್ಯೂಸ್
31-07-20 11:33 am Headline Karnataka News Network ಸಿನಿಮಾ
ಹೈದರಾಬಾದ್: ಬಾಹುಬಲಿ ಸಿನಿಮಾ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಅವರ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಈ ಬಗ್ಗೆ ರಾಜಮೌಳಿ ಅವರೇ ಟ್ವೀಟ್ ಮಾಡಿದ್ದು, ಕೆಲವು ದಿನಗಳ ಹಿಂದೆ ನನಗೆ ಹಾಗೂ ನನ್ನ ಕುಟುಂಬದ ಸದಸ್ಯರಿಗೆ ಸ್ವಲ್ಪ ಮಟ್ಟಿನ ಜ್ವರ ಕಾಣಿಸಿಕೊಂಡಿತ್ತು. ಬಳಿಕ ಜ್ವರ ಕಡಿಮೆಯಾಯಿತು. ಆದರೆ, ನಾವು ಕೊರೊನಾ ಪರೀಕ್ಷೆ ಮಾಡಿಸಿಕೊಂಡೆವು. ಈ ವೇಳೆ ಅಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ನಾವು ವೈದ್ಯರ ಸಲಹೆಯ ಪ್ರಕಾರ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದೇವೆ ಎಂದು ಹೇಳಿದ್ದಾರೆ.
ಇನ್ನೊಂದು ಟ್ವೀಟ್ನಲ್ಲಿ, ನಾವೆಲ್ಲರೂ ಯಾವುದೇ ಗುಣಲಕ್ಷಣಗಳಿಲ್ಲದೇ ಉತ್ತಮವಾಗಿದ್ದೇವೆ. ಆದರೆ, ಎಲ್ಲಾ ರೀತಿಯಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಸೂಚನೆಗಳನ್ನು ಪಾಲಿಸುತ್ತಿದ್ದೇವೆ. ನಾವು ನಮ್ಮ ಪ್ಮಾಸ್ಮಾ ದಾನ ಮಾಡುತ್ತೇವೆ ಹಾಗಾಗಿ ಆ್ಯಂಟಿ ಬಾಡೀಸ್ ವೃದ್ಧಿಸಲು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm