ಬ್ರೇಕಿಂಗ್ ನ್ಯೂಸ್
 
            
                        09-01-21 03:41 pm Source: FILMIBEAT Shruthi Gk ಸಿನಿಮಾ
 
            ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದ ಚಿತ್ರೀಕರಣ ಮುಕ್ತಾಯ ಗೊಳಿಸಿದ್ದಾರೆ. ಆಮೀರ್ ಖಾನ್ ಅವರನ್ನು ತೆರೆಮೇಲೆ ನೋಡದೆ ಎರಡು ವರ್ಷದ ಮೇಲಾಗಿದೆ. ಥಗ್ಸ್ ಆಫ್ ಹಿಂದೂಸ್ತಾನ್ ಸೋತ ಬಳಿಕ ಆಮೀರ್ ಖಾನ್ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಇದೀಗ ಲಾಲ್ ಸಿಂಗ್ ಚಡ್ಡಾ ಮೂಲಕ ಮತ್ತೆ ಅಭಿಮಾನಿಗಳನ್ನು ಮೋಡಿ ಮಾಡಲು ಆಮೀರ್ ಖಾನ್ ಸಿದ್ಧರಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭಮಾಡಿ ಮುಗಿಸಿರುವ ಮಿಸ್ಟರ್ ಪರ್ಫೆಕ್ಷನಿಸ್ಟ್ ಸದ್ಯ ಮನೆಯಲ್ಲೇ ಸಮಯ ಕಳೆಯುತ್ತಿದ್ದಾರೆ.
ಈ ನಡುವೆ ಆಮೀರ್ ಖಾನ್ ಮುಂಬೈನಲ್ಲಿ ಮಕ್ಕಳ ಜೊತೆ ಗಲ್ಲಿ ಕ್ರಿಕೆಟ್ ಆಗಿ ಗಮನ ಸೆಳೆದಿದ್ದಾರೆ. ಹೌದು, ಅಮೀರ್ ಖಾನ್ ಮಕ್ಕಳ ಜೊತೆ ಸೇರಿ ಕ್ರಿಕೆಟ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಆಮೀರ್ ಖಾನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಆಮೀರ್ ಖಾನ್ ಸೇರಿದಂತೆ ಕ್ರಿಕೆಟ್ ಆಡುತ್ತಿರುವ ಮಕ್ಕಳು ಸಹ ಮಾಸ್ಕ್ ಧರಿಸಿಲ್ಲ ಎಂದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಬ್ಬ ಸ್ಟಾರ್ ನಟನಾಗಿ, ಸಾಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಆಮೀರ್ ಖಾನ್ ಉಳಿದವರಿಗೆ ಮಾದರಿಯಾಗಬೇಕು. ಆದರೆ ಬುದ್ದಿಹೇಳಬೇಕಾದವರೇ ಮೈ ಮರೆತು ಇಂಥ ಕೆಲಸ ಮಾಡಿದರೆ ಉಳಿದವರಿಗೆ ಏನು ಸಂದೇಶ ರವಾನಿಸುತ್ತಾರೆ ಎಂದು ಪ್ರಶ್ನಿಸುತ್ತಿದ್ದಾರೆ. ಮಕ್ಕಳ ಜೊತೆ ಕೆಲವು ಸಮಯ ಕ್ರಿಕೆಟ್ ಆಡಿ, ಬಳಿಕ ಅವರ ಜೊತೆ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಈ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಮಾಸ್ಕ್ ಧರಿಸಿಲ್ಲ ಎಂದು ಟ್ರೋಲ್ ಮಾಡಿದರೆ ಇನ್ನು ಕೆಲವರು ಆಮೀರ್ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ಕ್ರಿಕೆಟ್ ಆಡುವಾಗ ಉಸಿರಾಡಬೇಕು. ಆ ಸಮಯದಲ್ಲಿ ಮಾಸ್ಕ್ ಧರಿಸಿದರೆ ಉಸಿರಾಡಲು ಸಾಧ್ಯವಾಗಿಲ್ಲ, ಹಾಗಾಗಿ ಧರಿಸಿಲ್ಲ ಎಂದಿದ್ದಾರೆ.
This News Article is a Copy of FILMIBEAT
 
            
            
             
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:00 pm
                        
            
                  
                Mangalore Correspondent    
            
                    
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm