ಬ್ರೇಕಿಂಗ್ ನ್ಯೂಸ್
10-01-21 02:08 pm Source: FILMIBEAT Manjunatha C ಸಿನಿಮಾ
ಖ್ಯಾತ ಗಾಯಕಿ ಸುನಿತಾ ಮದುವೆಯಾಗಿದ್ದಾರೆ. ಮಕ್ಕಳೇ ಮುಂದೆ ನಿಂತು ಅಮ್ಮನ ಮದುವೆಯನ್ನು ನೆರವೇರಿಸಿದ್ದಾರೆ.
43 ವರ್ಷದ ತೆಲುಗಿನ ಖ್ಯಾತ ಗಾಯಕಿ ಸುನಿತಾ ಜನವರಿ 09 ರಂದು ರಾಮ್ ವೀರಪನೇನಿ ಎಂಬುವರನ್ನು ವಿವಾಹವಾಗಿದ್ದಾರೆ. ಗಾಯಕಿ ಸುನಿತಾ ಗೆ ಇದು ಎರಡನೇ ವಿವಾಹ. ಮಕ್ಕಳೇ ಮುಂದೆ ನಿಂತು ಈ ವಿವಾಹ ಕಾರ್ಯ ನೆರವೇರಿಸಿದ್ದಾರೆ.
ಗಾಯಕಿ ಸುನಿತಾ ಹಾಗೂ ರಾಮ್ ವೀರಪನೇನಿ ಅವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಅದ್ಧೂರಿಯಾಗಿಯೇ ನಡೆದ ಈ ಮದುವೆಗೆ ಹಲವು ಅತಿಥಿಗಳು ಭಾಗವಹಿಸಿ, ನವ ವಧು-ವರರಿಗೆ ಶುಭಾಶಯ ತಿಳಿಸಿದ್ದಾರೆ.
19 ವರ್ಷಕ್ಕೆ ಸುನೀತಾಗೆ ಮದುವೆಯಾಗಿತ್ತು
ಸುನಿತಾ ಅವರಿಗೆ 19 ನೇ ವರ್ಷಕ್ಕೆ ಮದುವೆ ಮಾಡಲಾಗಿತ್ತು. ಮೊದಲ ಪತಿ, ಪತ್ರಕರ್ತ ಕಿರಣ್ ಗೋಪುರಾಜು ಇಂದು ವಿಚ್ಛೇಧನ ಪಡೆದು ಹಲವು ವರ್ಷಗಳಾಗಿದ್ದವು ಸುನಿತಾ. ಇದೀಗ ಕೆಲವು ತಿಂಗಳ ಹಿಂದೆ ಮಕ್ಕಳ ಸಮ್ಮುಖದಲ್ಲಿಯೇ ಸುನೀತಾ ಹಾಗೂ ರಾಮ್ ನಿಶ್ಚಿತಾರ್ಥ ಮಾಡಿಕೊಂಡು ಈಗ ಮದುವೆ ಆಗಿದ್ದಾರೆ.

ಡಿಜಿಟಲ್ ಮಿಡಿಯಾ ಸಂಸ್ಥೆಯೊಂದರ ಸಿಇಒ
ರಾಮ್ ವೀರಪನೇನಿ ಡಿಜಿಟಲ್ ಮೀಡಿಯಾ ಸಂಸ್ಥೆಯ ಸಿಇಒ ಆಗಿದ್ದು, 'ನನ್ನ ಬಾಳಿಗೆ ಸ್ನೇಹಿತನಾಗಿ ಬಂದು ಈಗ ನನ್ನ ಜೀವನದ ಭಾಗವೇ ಆಗುತ್ತಿದ್ದಾರೆ ರಾಮ್' ಎಂದು ಹೇಳಿದ್ದಾರೆ ಸುನೀತಾ. ಸುನೀತಾ ಅವರ ಮರು ಮದುವೆ ನಿರ್ಧಾರಕ್ಕೆ ಹಲವಾರು ಮಂದಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಸುನೀತಾ ಗೆ ಇಬ್ಬರು ಮಕ್ಕಳಿದ್ದಾರೆ
ಸುನಿತಾಗೆ ಮತ್ತು ಮೊದಲ ಪತಿ ಕಿರಣ್ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಗ ಆಕಾಶ್ ಮತ್ತು ಮಗಳು ಶ್ರೇಯಾ ಎನ್ನುವ ಇಬ್ಬರು ಮಕ್ಕಳಿದ್ದಾರೆ. ಗಾಯಕಿ ಸುನಿತಾ ತೆಲುಗು ಮಾತ್ರವಲ್ಲದೇ ತಮಿಳು ಮತ್ತು ಕನ್ನಡದಲ್ಲೂ ಸಾಕಷ್ಟು ಹಾಡಿಗಳಿಗೆ ಧ್ವನಿ ನೀಡಿದ್ದಾರೆ.

ಮದುವೆ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದವು
ಗಾಯಕಿ ಸುನಿತಾ ತಾವು ಮದುವೆ ಆಗುತ್ತಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದಾಗ ಸಾಕಷ್ಟು ಮಂದಿ ಟೀಕಿಸಿದ್ದರು. ಆದರೆ ಎಲ್ಲ ಟೀಕೆಯನ್ನು ನಿರ್ಲಕ್ಷಿಸಿ ಮದುವೆ ಆಗಿದ್ದಾರೆ ಸುನೀತಾ. 'ನನ್ನ ಮಕ್ಕಳು ಸೆಟಲ್ ಆಗಲಿ ಎಂದು ನಾನು ನಿರೀಕ್ಷಿಸುತ್ತೇನೆ. ಆದರೆ ನಾನೂ ಸಹ ಸೆಟಲ್ ಆಗಲಿ ಎಂದು ನನ್ನ ಮಕ್ಕಳು ಯೋಚಿಸಿದ್ದಾರೆ. ಅದ್ಭುತವಾದ ಮಕ್ಕಳನ್ನು ನಾನು ಪಡೆದಿದ್ದೇನೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು ಸುನೀತಾ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 05:57 pm
HK News Staffer
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm