ಬ್ರೇಕಿಂಗ್ ನ್ಯೂಸ್
11-01-21 11:45 am Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ರಚಿತಾ ರಾಮ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರ ವಲ್ಲದೇ ತೆಲುಗು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಈ ನಡುವೆ ರಚಿತಾ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಲವ್ ಮಾಕ್ ಟೇಲ್ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಲವ್ ಮಾಕ್ ಟೇಲ್ ಬಳಿಕ ಕೃಷ್ಣಗೆ ಬೇಡಿಕೆ ಜಾಸ್ತಿ ಆಗಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಯಕನಾಗಿ ನಟಿಸುವ ಜೊತೆಗೆ ಲವ್ ಮಾಕ್ ಟೇಲ್-2 ಸಿನಿಮಾದ ನಿರ್ದೇಶನದಲ್ಲೂ ಕೃಷ್ಣ ನಿರತರಾಗಿದ್ದಾರೆ.
ಈ ನಡುವೆ ರಚಿತಾ ರಾಮ್ ಜೊತೆ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿ ಅಚ್ಚರಿ ಮೂಡಿಸಿದೆ. ಮೊದಲ ಬಾರಿಗೆ ರಚಿತಾ ಮತ್ತು ಡಾರ್ಲಿಂಗ್ ಕೃಷ್ಣ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಅಂದಹಾಗೆ ಇಬ್ಬರನ್ನು ಒಟ್ಟಿಗೆ ಕರೆತರುತ್ತಿದ್ದಾರೆ. ನಿರ್ದೇಶಕ ದೀಪಕ್ ಗಂಗಾಧರ್. ದೀಪಕ್ ಗೆ ಇದು ಚೊಚ್ಚಲ ಸಿನಿಮಾ. ಪಕ್ಕ ಲವ್ ಸ್ಟೋರಿ ಸಿನಿಮಾ ಇದಾಗಿದ್ದು, ಇನ್ನು ಟೈಟಲ್ ಬಹಿರಂಗ ಪಡಿಸಿಲ್ಲ.

ರೊಮ್ಯಾಂಟಿಕ್ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ ಶ್ರೀಧರ್ ವಿ ಸಂಭ್ರಮ್. ಉಳಿದಂತೆ ಪಾತ್ರವರ್ಗ ಮತ್ತು ತಂತ್ರಜ್ಞರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಈ ಸಿನಿಮಾ ಏಪ್ರಿಲ್ ಅಥವಾ ಮಾರ್ಚ್ ತಿಂಗಳಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿನಿಮಾತಂಡ ಪ್ಲಾನ್ ಮಾಡಿದೆ. ಡಾರ್ಲಿಂಗ್ ಕೃಷ್ಣ ಸದ್ಯ ಶ್ರೀಕೃಷ್ಣ@ಜಿಮೇಲ್.ಕಾಮ್, MR.ಬ್ಯಾಚುಲರ್, ಶುಗರ್ ಫ್ಯಾಕ್ಟರಿ ಮತ್ತು ಲವ್ ಮಾಕ್ ಟೇಲ್-2ನಲ್ಲಿ ನಿರತರಾಗಿದ್ದಾರೆ. ಜನವರಿ 22ರಿಂದ ಶುಗರ್ ಫ್ಯಾಕ್ಟರಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸಿನಿಮಾಗಳ ಜೊತೆಗೆ ಕೃಷ್ಣ ಮದುವೆ ತಯಾರಿಯಲ್ಲಿದ್ದಾರೆ. ಫೆಬ್ರವರಿ 14ರಂದು ಡಾರ್ಲಿಂಗ್ ಕೃಷ್ಣ ಬಹುಕಾಲದ ಗೆಳತಿ, ನಟಿ ಮಿಲನಾ ನಾಗರಾಜ್ ಜೊತೆ ಹಸೆಮಣೆ ಏರುತ್ತಿದ್ದಾರೆ.
ಇನ್ನು ನಟಿ ರಚಿತಾ ರಾಮ್ ಬಳಿಯೂ ಸಾಲು ಸಾಲು ಸಿನಿಮಾಗಳಿವೆ. ಸದ್ಯ ರಚಿತಾ, ಪ್ರಜ್ವಲ್ ದೇವರಾಜ್ ಜೊತೆ ವೀರಂ ಸಿನಿಮಾದಲ್ಲಿ ನಿರತರಾಗಿದ್ದಾರೆ. ಮೊದಲ ಬಾರಿಗೆ ಪ್ರಜ್ವಲ್ ಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ. ಖಾದರು ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
This News Article is a Copy of FILMIBEAT
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm