ಬ್ರೇಕಿಂಗ್ ನ್ಯೂಸ್
 
            
                        14-01-21 04:15 pm Source: FILMIBEAT Manjunatha C ಸಿನಿಮಾ
 
            ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ನಟ ಪುನೀತ್ ರಾಜ್ಕುಮಾರ್ ಮನೆಗೆ ಇಂದು ಭೇಟಿ ನೀಡಿದ್ದರು.
ಜಮೀರ್ ಅಹ್ಮದ್ ಪುತ್ರಿಯ ವಿವಾಹ ಇದೇ ತಿಂಗಳು ನಡೆಯಲಿದ್ದು, ಮದುವೆಗೆ ಆಮಂತ್ರಣ ಪತ್ರಿಕೆ ನೀಡಲು ಜಮೀರ್ ಅಹ್ಮದ್ ಅವರು ತಮ್ಮ ಪುತ್ರನನ್ನೂ ಜೊತೆ ಮಾಡಿಕೊಂಡು ಪುನೀತ್ ರಾಜ್ಕುಮಾರ್ ಸೇರಿ ಹಲವು ಸಿನಿ ತಾರೆಗಳ ನಿವಾಸಕ್ಕೆ ಭೇಟಿ ನೀಡಿದ್ದರು.
ಜಮೀರ್ ಅವರು ಪುತ್ರಿಯ ವಿವಾಹಕ್ಕೆ ಜಮೀರ್ ಅನ್ನು ಆಹ್ವಾನಿಸಿದ್ದು, ಪುನೀತ್ ಜೊತೆಯಲ್ಲಿ ಕೆಲ ಕಾಲ ಕಳೆದು ಉಭಯ ಕುಶಲೋಪರಿಯನ್ನು ಸಹ ಮಾಡಿದ್ದಾರೆ. ಪುನೀತ್ ಅವರನ್ನು ಜಮೀರ್ ಮಗಳ ಮದುವೆಗೆ ಆಹ್ವಾನಿಸುತ್ತಿರುವ ಚಿತ್ರಗಳನ್ನು ಜಮೀರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಯಶ್, ಸುದೀಪ್, ರಾಘಣ್ಣನ ಮನೆಗೆ ಭೇಟಿ
ಪುನೀತ್ ಮನೆಗೆ ಭೇಟಿ ಕೊಟ್ಟ ಬಳಿಕ ನಟರಾದ ಸುದೀಪ್, ಯಶ್ ನಿವಾಸಗಳಿಗೂ ಭೇಟಿ ಕೊಟ್ಟ ಜಮೀರ್ ಹಾಗೂ ಅವರ ಪುತ್ರ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ನಟ ರಾಘವೇಂದ್ರ ರಾಜ್ಕುಮಾರ್ ನಿವಾಸಕ್ಕೂ ಜಮೀರ್ ಭೇಟಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ, ಶಿವರಾಜ್ ಕುಮಾರ್, ದುನಿಯಾ ವಿಜಯ್ ಅವರಿಗೂ ಆಹ್ವಾನ ನೀಡಿದ್ದಾರೆ ಜಮೀರ್.

ಯಡಿಯೂರಪ್ಪ, ಸಿದ್ದರಾಮಯ್ಯ ಅವರಿಗೂ ಆಹ್ವಾನ
ಜಮೀರ್ ಅವರು ತಮ್ಮ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡುತ್ತಿದ್ದು, ಹಲವಾರು ರಾಜಕೀಯ ಮುಖಂಡರನ್ನು, ಸಿನಿಮಾ ಸೆಲೆಬ್ರಿಟಿಗಳನ್ನು ಮದುವೆಗೆ ಆಹ್ವಾನಿಸಿದ್ದಾರೆ. ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನೂ ಸಹ ಜಮೀರ್ ಅವರು ಮಗಳ ಮದುವೆಗೆ ಆಹ್ವಾನಿಸಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರನ್ನೂ ಮದುವೆಗೆ ಆಹ್ವಾನಿಸಿದ್ದಾರೆ ಜಮೀರ್.

ಬಾಲಿವುಡ್ನಿಂದ ಅತಿಥಿಗಳು ಆಗಮಿಸುವ ನಿರೀಕ್ಷೆ
ಬಾಲಿವುಡ್ನಲ್ಲಿಯೂ ಸಾಕಷ್ಟು ಪರಿಚಯ ಜಮೀರ್ ಅವರಿಗಿದ್ದು, ಬಾಲಿವುಡ್ ಸೆಲೆಬ್ರಿಟಿಗಳು ಸಹ ಜಮೀರ್ ಪುತ್ರಿಯ ಮದುವೆಗೆ ಆಗಮಿಸುವ ಸಂಭವ ಇದೆ. ಈ ಹಿಂದೆ ಜಮೀರ್ ಹುಟ್ಟುಹಬ್ಬಕ್ಕೆ ಸಂಜಯ್ ದತ್, ಸೋಹೆಲ್ ಖಾನ್, ಅರ್ಬಾಜ್ ಖಾನ್ ಅವರುಗಳು ಹಾಜರಾಗಿದ್ದರು.

ಜನವರಿ 21 ರಂದು ಮದುವೆ 
ಜಮೀರ್ ಅಹ್ಮದ್ ಪುತ್ರಿಯ ವಿವಾಹವು ಜನವರಿ 21 ರಂದು ಭಾರಿ ಅದ್ಧೂರಿಯಾಗಿ ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜಕೀಯ ನಾಯಕರ, ಸಿನಿಮಾ ಸೆಲೆಬ್ರಿಟಿಗಳ ದಂಡೇ ಅಂದು ಅರಮನೆ ಮೈದಾನದಲ್ಲಿ ನೆರೆಯಲಿದೆ ಎನ್ನಲಾಗುತ್ತಿದೆ.
This News Article is a Copy of FILMIBEAT
 
            
            
             
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:00 pm
                        
            
                  
                Mangalore Correspondent    
            
                    
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm