ಬ್ರೇಕಿಂಗ್ ನ್ಯೂಸ್
14-01-21 04:28 pm Source: FILMIBEAT Bharath Kumar K ಸಿನಿಮಾ
ಭಾರತೀಯ ಚಿತ್ರರಂಗದಲ್ಲಿ 25 ವರ್ಷಗಳನ್ನು ಪೂರೈಸಿದ ವಿಶೇಷವಾಗಿ ಅವರ ಅಭಿಮಾನಿಗಳು ಕೈಗೊಂಡ ಮಹತ್ವದ ಕೆಲಸಕ್ಕಾಗಿ ಲೋಕಸಭೆ ಸದಸ್ಯೆ ಮೇನಕಾ ಗಾಂಧಿ ಅವರು ದೂರವಾಣಿ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಿಚ್ಚ ಸುದೀಪ್ ಅವರಿಗೆ ಕರೆ ಮಾಡಿ ಮೂಕಪ್ರಾಣಿ ವಿಚಾರದಲ್ಲಿ ತಾವು ಮತ್ತು ತಮ್ಮ ಅಭಿಮಾನಿಗಳು ಮಾಡಿದ ಕೆಲಸ ನಿಜಕ್ಕೂ ಸ್ವಾಗತಾರ್ಹ, ನಿಮ್ಮಿಂದ ಇಂತಹ ಕೆಲಸಗಳು ಮತ್ತಷ್ಟು ಆಗಲಿ ಎಂದು ಶ್ಲಾಘಿಸಿದ್ದಾರೆ.
ಅಂದ್ಹಾಗೆ, ಕಿಚ್ಚ ಸುದೀಪ್ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆ, ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಕಡೆಯಿಂದ 25 ಒಳ್ಳೆಯ ಕೆಲಸ ಮಾಡಲು ತೀರ್ಮಾನಿಸಿದ್ದಾರೆ. ಸತತವಾಗಿ 25 ದಿನಗಳ ಕಾಲ ಮಾನವೀಯತೆ ಸಂದೇಶ ಸಾರುವ ಸಲುವಾಗಿ 25 ಕೆಲಸಗಳನ್ನು ಮಾಡುವ ಕಾರ್ಯ ಪ್ರಾರಂಭಿಸಲಾಗಿದೆ.

ಅದರಲ್ಲೂ ಮೂಕಪ್ರಾಣಿಗಳಿಗೆ (ವಿಶೇಷವಾಗಿ ಬೀದಿಶ್ವಾನಗಳಿಗೆ) ಆಶ್ರಯ ವ್ಯವಸ್ಥೆ ಮಾಡಿರುವುದಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಅಂದ್ರೆ ಶ್ವಾನಗಳಿಗಾಗಿ ಶೆಟ್ಟರ್ ತೆರೆಯಲಾಗಿದೆ. ಇದೇ ವಿಚಾರವಾಗಿ ಸುದೀಪ್ ಅವರಿಗೆ ದೂರವಾಣಿ ಕರೆ ಮಾಡಿದ್ದ ಮೇನಕಾ ಗಾಂಧಿ (Founder of people for Animals) ''ಭಾರತದಾದ್ಯಂತ ಇಂತಹ 100 ಶೆಟ್ಟರ್ಗಳ ಅವಶ್ಯಕತೆಯಿದ್ದು, ನೀವು (ಸುದೀಪ್) ಮೊದಲನೇಯ ಶೆಟ್ಟರ್ಗೆ ಕಾರಣರಾಗಿದ್ದಿರಾ. ಹಾಗೂ ಮೊದಲನೇ ಅಡಿಪಾಯದ ಕಲ್ಲು ನೆಟ್ಟಿದ್ದಿರಾ...ನಿಮ್ಮ ಸೇವೆ ಹೀಗೆ ಮುಂದುವರೆಯುತ್ತಾ ಇರಲಿ'' ಎಂದಿದ್ದಾರೆ.
25 ಮಹತ್ವದ ಕೆಲಸಗಳಲ್ಲಿ ಇದೊಂದೆ ಅಲ್ಲ, ದೆಹಯಲ್ಲಿ ಮುಷ್ಕರ ನಿರತರಾಗಿರುವ ಅನ್ನದಾತರಿಗೆ 500 ಬ್ಲ್ಯಾಂಕೆಟ್ ಗಳನ್ನು ಕಳುಹಿಸಿಕೊಡಲಾಗಿದೆ. ಬದುಕುವ ಭರವಸೆ ಕಳೆದುಕೊಂಡಿದ್ದ ಸುಶ್ಮಾಂತ್ ಎಂಬ ವ್ಯಕ್ತಿಯ ಕುಟುಂಬಕ್ಕೆ ನೆರವು ನೀಡಲಾಗಿದೆ. ವಿಶೇಷಚೇತನರಿಗಾಗಿ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. ಇತ್ತೀಚಿಗಷ್ಟೆ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಿರ್ದೇಶಕ ಎಟಿ ರಘು ಅವರಿಗೆ ಫೋನ್ ಮಾಡಿದ್ದ ನಟ ಸುದೀಪ್ ಧೈರ್ಯ ತುಂಬಿದ್ದರು. ''ನಿಮ್ಮ ಜೊತೆ ನಾವು ಇದ್ದೇವೆ, ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡುತ್ತೇವೆ, ಧೈರ್ಯವಾಗಿರಿ'' ಎಂದು ಭರವಸೆ ನೀಡಿದ್ದರು.
This News Article is a Copy of FILMIBEAT
26-02-26 10:01 pm
HK News Staffer
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
ಕಾಮಗಾರಿ ಮುಗಿದರೂ ಮುಗಿಯದ 'ನಮ್ಮ ಮೆಟ್ರೋ' ಕಿರಿಕಿರಿ...
25-02-26 04:30 pm
27-02-26 06:14 am
HK News Staffer
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
26-02-26 01:21 pm
HK News Staffer
Mangalore: ಕುರ್ನಾಡಿನ ವೃದ್ಧ ದಂಪತಿಗೆ ನೂತನ ಮನೆ ಹ...
26-02-26 10:37 am
ಮಂಗಳೂರು ವಿವಿಯ ಯಕ್ಷಮಂಗಳ ಪ್ರಶಸ್ತಿ ಪ್ರಕಟ ; ಕಪ್ಪೆ...
25-02-26 05:41 pm
ಮಂಗಳೂರಿನ ಕದ್ರಿಯಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿ...
25-02-26 11:21 am
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
27-02-26 12:34 pm
HK News Desk
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm
Vexon fraud Company, Mangalore: ಮಂಗಳೂರಿನಲ್ಲಿ...
26-02-26 03:48 pm
Mangalore Blackmail, Crime: ಖಾಸಗಿ ವೀಡಿಯೋ ಮುಂದ...
24-02-26 10:07 pm