ಬ್ರೇಕಿಂಗ್ ನ್ಯೂಸ್
15-01-21 12:48 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ ಮದುವೆ ಸಂಭ್ರಮ ಕೇಳಿ ಬಾಲಿವುಡ್ ಮಂದಿ ಜೊತೆಗೆ ಅಭಿಮಾನಿಗಳು ಸಹ ಸಂತಸ ಪಡುತ್ತಿದ್ದಾರೆ.
ಮೂಲಗಳ ಪ್ರಾರಂಭ ವರುಣ್ ಮತ್ತು ನತಾಶಾ ಜನವರಿ 24ರಂದು ಮದುವೆ ಆಗುತ್ತಿದ್ದಾರೆ. ಇಬ್ಬರ ಮದುವೆ ಸಮಾರಂಭ ಸುಮಾರು 5 ದಿನಗಳು ನಡೆಯುತ್ತಿದೆ. ಇಬ್ಬರ ಮದುವೆಗೆ ಕೇವಲ ಕುಟುಂಬದವರು ಮತ್ತು ತೀರ ಆಪ್ತರಿಗೆ ಮಾತ್ರ ಆಹ್ವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಅಂದಹಾಗೆ ವರುಣ್ ಮದುವೆ ಸಂಭ್ರಮ ಮುಂಬೈನಿಂದ 90 ಕಿ.ಮೀ ದೂರದಲ್ಲಿರುವ ಆಲಿಗಡ್ ನಲ್ಲಿ ನೆರವೇರಲಿದೆ. ಜನವರಿ 22ರಿಂದ 26ರ ವರೆಗೆ ಮದುವೆ ಸಡಗರ ಇರಲಿದೆ. ಸಂಗೀತ ಸಮಾರಂಭ, ಮೆಹಂದಿ ಶಾಸ್ತ್ರ ಸೇರಿದಂತೆ ಎಲ್ಲಾ ಶಾಸ್ತ್ರ, ಸಂಪ್ರದಾಯಗಳೊಂದಿಗೆ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬಿ ಸಂಪ್ರದಾಯದ ಪ್ರಕಾರ ಇಬ್ಬರು ಹಣೆಮಣೆ ಏರುತ್ತಿದ್ದಾರೆ. ಮದುವೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಈಗಾಗಲೇ ಇಬ್ಬರು ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವರುಣ್ ಮತ್ತು ನತಾಶಾ ಮದುವೆಗೆ ಬಾಲಿವುಡ್ ನಿಂದ ಯಾರಿಗೆಲ್ಲ ಆಹ್ವಾನ ನೀಡಲಾಗಿದೆ, ಯಾರೆಲ್ಲ ಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article is a Copy of FILMIBEAT
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm