ಬ್ರೇಕಿಂಗ್ ನ್ಯೂಸ್
15-01-21 12:48 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ ಮದುವೆ ಸಂಭ್ರಮ ಕೇಳಿ ಬಾಲಿವುಡ್ ಮಂದಿ ಜೊತೆಗೆ ಅಭಿಮಾನಿಗಳು ಸಹ ಸಂತಸ ಪಡುತ್ತಿದ್ದಾರೆ.
ಮೂಲಗಳ ಪ್ರಾರಂಭ ವರುಣ್ ಮತ್ತು ನತಾಶಾ ಜನವರಿ 24ರಂದು ಮದುವೆ ಆಗುತ್ತಿದ್ದಾರೆ. ಇಬ್ಬರ ಮದುವೆ ಸಮಾರಂಭ ಸುಮಾರು 5 ದಿನಗಳು ನಡೆಯುತ್ತಿದೆ. ಇಬ್ಬರ ಮದುವೆಗೆ ಕೇವಲ ಕುಟುಂಬದವರು ಮತ್ತು ತೀರ ಆಪ್ತರಿಗೆ ಮಾತ್ರ ಆಹ್ವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಅಂದಹಾಗೆ ವರುಣ್ ಮದುವೆ ಸಂಭ್ರಮ ಮುಂಬೈನಿಂದ 90 ಕಿ.ಮೀ ದೂರದಲ್ಲಿರುವ ಆಲಿಗಡ್ ನಲ್ಲಿ ನೆರವೇರಲಿದೆ. ಜನವರಿ 22ರಿಂದ 26ರ ವರೆಗೆ ಮದುವೆ ಸಡಗರ ಇರಲಿದೆ. ಸಂಗೀತ ಸಮಾರಂಭ, ಮೆಹಂದಿ ಶಾಸ್ತ್ರ ಸೇರಿದಂತೆ ಎಲ್ಲಾ ಶಾಸ್ತ್ರ, ಸಂಪ್ರದಾಯಗಳೊಂದಿಗೆ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬಿ ಸಂಪ್ರದಾಯದ ಪ್ರಕಾರ ಇಬ್ಬರು ಹಣೆಮಣೆ ಏರುತ್ತಿದ್ದಾರೆ. ಮದುವೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಈಗಾಗಲೇ ಇಬ್ಬರು ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವರುಣ್ ಮತ್ತು ನತಾಶಾ ಮದುವೆಗೆ ಬಾಲಿವುಡ್ ನಿಂದ ಯಾರಿಗೆಲ್ಲ ಆಹ್ವಾನ ನೀಡಲಾಗಿದೆ, ಯಾರೆಲ್ಲ ಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm