ಬ್ರೇಕಿಂಗ್ ನ್ಯೂಸ್
15-01-21 12:48 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ ಮದುವೆ ಸಂಭ್ರಮ ಕೇಳಿ ಬಾಲಿವುಡ್ ಮಂದಿ ಜೊತೆಗೆ ಅಭಿಮಾನಿಗಳು ಸಹ ಸಂತಸ ಪಡುತ್ತಿದ್ದಾರೆ.
ಮೂಲಗಳ ಪ್ರಾರಂಭ ವರುಣ್ ಮತ್ತು ನತಾಶಾ ಜನವರಿ 24ರಂದು ಮದುವೆ ಆಗುತ್ತಿದ್ದಾರೆ. ಇಬ್ಬರ ಮದುವೆ ಸಮಾರಂಭ ಸುಮಾರು 5 ದಿನಗಳು ನಡೆಯುತ್ತಿದೆ. ಇಬ್ಬರ ಮದುವೆಗೆ ಕೇವಲ ಕುಟುಂಬದವರು ಮತ್ತು ತೀರ ಆಪ್ತರಿಗೆ ಮಾತ್ರ ಆಹ್ವಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಅಂದಹಾಗೆ ವರುಣ್ ಮದುವೆ ಸಂಭ್ರಮ ಮುಂಬೈನಿಂದ 90 ಕಿ.ಮೀ ದೂರದಲ್ಲಿರುವ ಆಲಿಗಡ್ ನಲ್ಲಿ ನೆರವೇರಲಿದೆ. ಜನವರಿ 22ರಿಂದ 26ರ ವರೆಗೆ ಮದುವೆ ಸಡಗರ ಇರಲಿದೆ. ಸಂಗೀತ ಸಮಾರಂಭ, ಮೆಹಂದಿ ಶಾಸ್ತ್ರ ಸೇರಿದಂತೆ ಎಲ್ಲಾ ಶಾಸ್ತ್ರ, ಸಂಪ್ರದಾಯಗಳೊಂದಿಗೆ ವರುಣ್ ಮತ್ತು ನತಾಶಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬಿ ಸಂಪ್ರದಾಯದ ಪ್ರಕಾರ ಇಬ್ಬರು ಹಣೆಮಣೆ ಏರುತ್ತಿದ್ದಾರೆ. ಮದುವೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಈಗಾಗಲೇ ಇಬ್ಬರು ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ವರುಣ್ ಮತ್ತು ನತಾಶಾ ಮದುವೆಗೆ ಬಾಲಿವುಡ್ ನಿಂದ ಯಾರಿಗೆಲ್ಲ ಆಹ್ವಾನ ನೀಡಲಾಗಿದೆ, ಯಾರೆಲ್ಲ ಬರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm