ಬ್ರೇಕಿಂಗ್ ನ್ಯೂಸ್
 
            
                        15-01-21 02:55 pm Source: FILMIBEAT Manjunatha C ಸಿನಿಮಾ
 
            ಕನ್ನಡ ಸಿನಿಮಾ 'ರುದ್ರಿ'ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು.
ವಿಂದ್ಯಾ ಸಿನಿಮಾ ಉತ್ಸವದಲ್ಲಿ 'ರುದ್ರಿ'ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ 'ರುದ್ರಿ' ಭಾಜನವಾಗಿದೆ.

46 ದೇಶಗಳ ಸುಮಾರು 350 ಕ್ಕೂ ಹೆಚ್ಚು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಭಾಗವಹಿಸಿದ್ದವು. ಅಂತಿಮ ಸುತ್ತಿನಲ್ಲಿ ರುದ್ರಿ ಜೊತೆಯಲ್ಲಿ ಇನ್ನೂ 14 ಸಿನಿಮಾಗಳು ಇದ್ದವು. ಕೊನೆಗೆ 'ರುದ್ರಿ' ಎರಡನೇ ಅತ್ಯುತ್ತಮ ಸಿನಿಮಾ ಎಂಬ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯನ್ನು ನಿರ್ದೇಶಕ ಬಡಿಗೇರ್ ದೇವೇಂದ್ರ ಸ್ವೀಕರಿಸಿದರು. 'ರುದ್ರಿ' ಸಿನಿಮಾಕ್ಕೆ ಪ್ರಶಸ್ತಿ ಬಂದಿದ್ದಕ್ಕೆ ಚಿತ್ರತಂಡ ಅತೀವ ಸಂತಸ ವ್ಯಕ್ತಪಡಿಸಿದ್ದು, ಪ್ರಶಸ್ತಿಯು ಇಡೀಯ ಚಿತ್ರತಂಡದ ಶ್ರಮದ ಫಲ ಎಂದಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ಸೇಡು ತೀರಿಸಿಕೊಳ್ಳುವ ಕತೆಯನ್ನು ಈ ಸಿನಿಮಾ ಹೊಂದಿದೆ. ಸಿನಿಮಾಕ್ಕೆ ಸಾಧುಕೋಕಿಲ ಸಂಗೀತ ನೀಡಿದ್ದು, ಸಿ.ಆರ್.ಮಂಜುನಾಥ ಸಿನಿಮಾ ನಿರ್ಮಿಸಿದ್ದಾರೆ.
 
This News Article is a Copy of FILMIBEAT
 
            
            
             
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm