ಬ್ರೇಕಿಂಗ್ ನ್ಯೂಸ್
15-01-21 02:55 pm Source: FILMIBEAT Manjunatha C ಸಿನಿಮಾ
ಕನ್ನಡ ಸಿನಿಮಾ 'ರುದ್ರಿ'ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು.
ವಿಂದ್ಯಾ ಸಿನಿಮಾ ಉತ್ಸವದಲ್ಲಿ 'ರುದ್ರಿ'ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ 'ರುದ್ರಿ' ಭಾಜನವಾಗಿದೆ.

46 ದೇಶಗಳ ಸುಮಾರು 350 ಕ್ಕೂ ಹೆಚ್ಚು ಸಿನಿಮಾಗಳು ಸಿನಿಮಾ ಉತ್ಸವದಲ್ಲಿ ಭಾಗವಹಿಸಿದ್ದವು. ಅಂತಿಮ ಸುತ್ತಿನಲ್ಲಿ ರುದ್ರಿ ಜೊತೆಯಲ್ಲಿ ಇನ್ನೂ 14 ಸಿನಿಮಾಗಳು ಇದ್ದವು. ಕೊನೆಗೆ 'ರುದ್ರಿ' ಎರಡನೇ ಅತ್ಯುತ್ತಮ ಸಿನಿಮಾ ಎಂಬ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯನ್ನು ನಿರ್ದೇಶಕ ಬಡಿಗೇರ್ ದೇವೇಂದ್ರ ಸ್ವೀಕರಿಸಿದರು. 'ರುದ್ರಿ' ಸಿನಿಮಾಕ್ಕೆ ಪ್ರಶಸ್ತಿ ಬಂದಿದ್ದಕ್ಕೆ ಚಿತ್ರತಂಡ ಅತೀವ ಸಂತಸ ವ್ಯಕ್ತಪಡಿಸಿದ್ದು, ಪ್ರಶಸ್ತಿಯು ಇಡೀಯ ಚಿತ್ರತಂಡದ ಶ್ರಮದ ಫಲ ಎಂದಿದೆ. ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಿದವರ ವಿರುದ್ಧ ಸೇಡು ತೀರಿಸಿಕೊಳ್ಳುವ ಕತೆಯನ್ನು ಈ ಸಿನಿಮಾ ಹೊಂದಿದೆ. ಸಿನಿಮಾಕ್ಕೆ ಸಾಧುಕೋಕಿಲ ಸಂಗೀತ ನೀಡಿದ್ದು, ಸಿ.ಆರ್.ಮಂಜುನಾಥ ಸಿನಿಮಾ ನಿರ್ಮಿಸಿದ್ದಾರೆ.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 07:53 pm
HK News Staffer
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm