ಬ್ರೇಕಿಂಗ್ ನ್ಯೂಸ್
15-01-21 03:11 pm Source: FILMIBEAT ಸಿನಿಮಾ
ನಟ ಕಿಚ್ಚ ಸುದೀಪ್ ತಮ್ಮ ಸುತ್ತಲಿರುವವರನ್ನು ಬಹಳ ಕೇರ್ ಮಾಡುತ್ತಾರೆ. ಕುಟುಂಬಕ್ಕೆ ಅತಿ ಹೆಚ್ಚು ಮೌಲ್ಯ ನೀಡುವ ಸುದೀಪ್, ತಮ್ಮ ಆಪ್ತ ಸಿಬ್ಬಂದಿಗಳನ್ನೂ ಸಹ ಬಹಳ ಚೆನ್ನಾಗಿ ನೋಡಿಕೊಳ್ಳುತ್ತಾರೆ.
ಹಲವು ವರ್ಷಗಳಿಂದ ತಮ್ಮ ಜೊತೆಗೇ ಇರುವ ಅಂಗರಕ್ಷಕ (ಬಾಡಿಗಾರ್ಡ್) ಸಾಯಿ ಕಿರಣ್ ಗೆ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ ಕಿಚ್ಚ ಸುದೀಪ್. ಸಾಯಿಕಿರಣ್ ಅಲಿಯಾಸ್ ಕಿಚ್ಚ ಕಿರಣ್ ಗೆ ಬುಲೆಟ್ ಬೈಕ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ ನಟ ಕಿಚ್ಚ ಸುದೀಪ್. ಸಾಯಿಕಿರಣ್ ಗೆ ಇಷ್ಟವಾದ ಕಪ್ಪು ಬಣ್ಣದ ರಾಯಲ್ ಎನ್ಫೀಲ್ಡ್ ಬುಲೆಟ್ ಅನ್ನು ನೀಡಿದ್ದಾರೆ ಕಿಚ್ಚ.

ಈ ಬಗ್ಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಸಾಯಿ ಕಿರಣ್, ಇದು ನಿಜವಾಗಲೂ ನನಗೆ ಆಶ್ಚರ್ಯ, ಖುಷಿ ಏಕಕಾಲಕ್ಕೆ ತಂದಿದೆ. ನಾನು ಈ ಬೈಕ್ನಲ್ಲಿ ಮೊದಲಿಗೆ ಸುದೀಪ್ ಅವರನ್ನೇ ಕರೆದುಕೊಂಡು ಸುತ್ತಾಡುತ್ತೇನೆ ಎಂದಿದ್ದಾರೆ ಸಾಯಿ ಕಿರಣ್.
ಸುದೀಪ್ ಅವರ ಸ್ಪರ್ಷ ಸಿನಿಮಾದ ಕಾಲದಿಂದಲೂ ನಾನು ಅವರ ಅಭಿಮಾನಿ, ಆರು ವರ್ಷಗಳಿಂದಲೂ ಸುದೀಪ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೀನಿ. ಸುದೀಪ್ ಅವರಿಗೆ ಹಾಗೂ ಅವರ ಕುಟುಂಬಕ್ಕೆ ನಾನು ಚಿರರುಣಿ' ಎಂದಿದ್ದಾರೆ ಸಾಯಿ ಕಿರಣ್. ಕೆಲವು ದಿನಗಳ ಹಿಂದಷ್ಟೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸುದೀಪ್, ಅಲ್ಲಿ ಎದುರಾದ ಅಂಗಲಿಕಲ ಅಭಿಮಾನಿ ಒಬ್ಬನಿಗೆ ಆರ್ಥಿಕ ಸಹಾಯ ಒದಗಿಸಿದ್ದರು. ಕಿಚ್ಚ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಲವು ಸಮಾಜ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಸುದೀಪ್.
This News Article is a Copy of FILMIBEAT
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm