ಬ್ರೇಕಿಂಗ್ ನ್ಯೂಸ್
15-01-21 03:11 pm Source: FILMIBEAT ಸಿನಿಮಾ
ನಟ ಕಿಚ್ಚ ಸುದೀಪ್ ತಮ್ಮ ಸುತ್ತಲಿರುವವರನ್ನು ಬಹಳ ಕೇರ್ ಮಾಡುತ್ತಾರೆ. ಕುಟುಂಬಕ್ಕೆ ಅತಿ ಹೆಚ್ಚು ಮೌಲ್ಯ ನೀಡುವ ಸುದೀಪ್, ತಮ್ಮ ಆಪ್ತ ಸಿಬ್ಬಂದಿಗಳನ್ನೂ ಸಹ ಬಹಳ ಚೆನ್ನಾಗಿ ನೋಡಿಕೊಳ್ಳುತ್ತಾರೆ.
ಹಲವು ವರ್ಷಗಳಿಂದ ತಮ್ಮ ಜೊತೆಗೇ ಇರುವ ಅಂಗರಕ್ಷಕ (ಬಾಡಿಗಾರ್ಡ್) ಸಾಯಿ ಕಿರಣ್ ಗೆ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ ಕಿಚ್ಚ ಸುದೀಪ್. ಸಾಯಿಕಿರಣ್ ಅಲಿಯಾಸ್ ಕಿಚ್ಚ ಕಿರಣ್ ಗೆ ಬುಲೆಟ್ ಬೈಕ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ ನಟ ಕಿಚ್ಚ ಸುದೀಪ್. ಸಾಯಿಕಿರಣ್ ಗೆ ಇಷ್ಟವಾದ ಕಪ್ಪು ಬಣ್ಣದ ರಾಯಲ್ ಎನ್ಫೀಲ್ಡ್ ಬುಲೆಟ್ ಅನ್ನು ನೀಡಿದ್ದಾರೆ ಕಿಚ್ಚ.

ಈ ಬಗ್ಗೆ ಮಾಧ್ಯಮದೊಟ್ಟಿಗೆ ಮಾತನಾಡಿರುವ ಸಾಯಿ ಕಿರಣ್, ಇದು ನಿಜವಾಗಲೂ ನನಗೆ ಆಶ್ಚರ್ಯ, ಖುಷಿ ಏಕಕಾಲಕ್ಕೆ ತಂದಿದೆ. ನಾನು ಈ ಬೈಕ್ನಲ್ಲಿ ಮೊದಲಿಗೆ ಸುದೀಪ್ ಅವರನ್ನೇ ಕರೆದುಕೊಂಡು ಸುತ್ತಾಡುತ್ತೇನೆ ಎಂದಿದ್ದಾರೆ ಸಾಯಿ ಕಿರಣ್.
ಸುದೀಪ್ ಅವರ ಸ್ಪರ್ಷ ಸಿನಿಮಾದ ಕಾಲದಿಂದಲೂ ನಾನು ಅವರ ಅಭಿಮಾನಿ, ಆರು ವರ್ಷಗಳಿಂದಲೂ ಸುದೀಪ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೀನಿ. ಸುದೀಪ್ ಅವರಿಗೆ ಹಾಗೂ ಅವರ ಕುಟುಂಬಕ್ಕೆ ನಾನು ಚಿರರುಣಿ' ಎಂದಿದ್ದಾರೆ ಸಾಯಿ ಕಿರಣ್. ಕೆಲವು ದಿನಗಳ ಹಿಂದಷ್ಟೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸುದೀಪ್, ಅಲ್ಲಿ ಎದುರಾದ ಅಂಗಲಿಕಲ ಅಭಿಮಾನಿ ಒಬ್ಬನಿಗೆ ಆರ್ಥಿಕ ಸಹಾಯ ಒದಗಿಸಿದ್ದರು. ಕಿಚ್ಚ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಲವು ಸಮಾಜ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಸುದೀಪ್.
This News Article is a Copy of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm